ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತ್ರಿಕೋಣ ಸರಣಿ: ಯುವ ಆಟಗಾರರಿಗೆ ಬಿಸಿಸಿಐ ಮಣೆ

By Staff
|
Google Oneindia Kannada News

ಮುಂಬಯಿ: ಜ.20: ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ತ್ರಿಕೋಣ ಸರಣಿಗೆ 16 ಜನ ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ. ಮಹೇಂದರ್ ಸಿಂಗ್ ಧೋನಿಯನ್ನು ನಾಯಕನನ್ನಾಗಿ ಮುಂದುವರೆಸಲಾಗುವುದು. ಯುವ ಆಟಗಾರರಿಗೆ ಈ ಬಾರಿ ಪ್ರಾಶಸ್ತ್ಯ ನೀಡಲಾಗಿದೆ ಎಂದು ಬಿಸಿಸಿಐ ನ ಕಾರ್ಯದರ್ಶಿ ನಿರಂಜನ್ ಶಾ ಹೇಳಿದ್ದಾರೆ.

ಫೆ. 3 ರಿಂದ ತ್ರಿಕೋಣ ಸರಣಿ ಪ್ರಾರಂಭವಾಗಲಿದೆ. ಹಿರಿಯ ಆಟಗಾರರಾದ ಸೌರವ್ ಗಂಗೂಲಿ, ಲಕ್ಷ್ಮಣ್, ದ್ರಾವಿಡ್ ಅವರನ್ನು ತಂಡದಿಂದ ಹೊರಹಾಕಲಾಗಿದೆ. ಶ್ರೀಶಾಂತ್ ,ರೋಹಿತ್ ಶರ್ಮಾ, ಸುರೇಶ್ ರೈನಾ, ಪಿಯೂಶ್ ಚಾವ್ಲಾ, ಪ್ರವೀಣ್ ಕುಮಾರ್ , ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.

(ದಟ್ಸ್ ಕ್ರಿಕೆಟ್ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X