ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ವೀರಶೈವ ವಧೂವರ ಮಿಲನ

By Staff
|
Google Oneindia Kannada News

ಬೆಂಗಳೂರು, ಜೂ 9 : ವೀರಶೈವ ಪಂಗಡಕ್ಕೆ ಸೇರಿದ ಇಂಜಿನಿಯರ್ ಮತ್ತು ವೈದ್ಯ ವಧೂವರರ ಸಮಾವೇಶ ಜೂನ್ 15 ರ ಭಾನುವಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಮಾವೇಶವನ್ನು ಅಖಿಲ ಭಾರತ ವೀರಶೈವ ಸಹಾಯಕ ಮಂಡಳಿ ವ್ಯವಸ್ಥೆ ಮಾಡಿದೆ.

ಬೆಂಗಳೂರಿನ ಗಾಂಧೀನಗರದಲ್ಲಿರುವ ಮಂಡಳಿ ಕೇಂದ್ರ ಕಚೇರಿಯಲ್ಲಿ ವಧೂವರ ಸಮಾವೇಶವಿರುತ್ತದೆ. ಮಧ್ಯಾನ್ಹ 2 ಗಂಟೆಗೆ ಆರಂಭವಾಗುವ ಈ ಸಮಾವೇಶದಲ್ಲಿ ಆಸಕ್ತರು ಭಾಗವಹಿಸಬೇಕೆಂದು ಮಂಡಳಿಯ ಅಧ್ಯಕ್ಷ ಎಸ್. ಟಿ. ಶಿವಸ್ವಾಮಿ ತಿಳಿಸಿದ್ದಾರೆ. ಅವರ ದೂರವಾಣಿ ಸಂಖ್ಯೆ : 080-2226 9237

( ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X