ಖೇಲ್ ರತ್ನ, ಅರ್ಜುನ್ ಪ್ರಶಸ್ತಿ ಗಳಿಸಿದವರ ಪಟ್ಟಿ
ನವದೆಹಲಿ, ಆ. 19 : 2007 ನೇ ಸಾಲಿನ ಕ್ರೀಡಾಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಗಳಾದ ರಾಜೀವ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಪಡೆಯಲಿರುವ 12 ಜನ ಆಟಗಾರರ ಹೆಸರನ್ನು ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ ಪ್ರಕಟಿಸಿದೆ. ಕ್ರೀಡಾಪಟುಗಳ ಅತ್ಯುನ್ನತ ಪ್ರಶಸ್ತಿ ಎನ್ನಲಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಭಾರತೀಯ ಕ್ರಿಕೆಟ್ ನ ಒಂದು ದಿನದ ಪಂದ್ಯದ ನಾಯಕ ಮಹೇಂದ್ರ ಸಿಂಗ್ ಧೋನಿ ಪಡೆಯಲಿದ್ದಾರೆ. ಆ. 29 ರಾಷ್ಟ್ರಪತಿ ಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡುವರು. ಕ್ರೀಡಾಪಟುಗಳ ಪಟ್ಟಿ ಇಂತಿದೆ.
2007ರ ಸಾಲಿನ ಅರ್ಜುನ್ ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳು
ಅನೂಪ್ ಶ್ರೀಧರ್, ತುಂಬಿ ದೇವಿ, ಚಿತ್ರ ಕೆ. ಸುಮನ್, ಅವನೀತ್ ಕೌರ್ ಸಿಧು, ಭಜರಂಗಿಲಾಲ್ ಠಾಕೂರ್, ಬಾಕ್ಸರ್ ಜಾನ್ಸನ್ ವರ್ಗೀಸ್, ಕಿರಿಯರ ಚೆಸ್ ಚಾಂಪಿಯನ್ ಹರಿಕಾ ದ್ರೋಣವೆಲ್ಲಿ, ಹಾಕಿ ಆಟಗಾರ ಪ್ರಭೋಜಿತ್ ಸಿಂಗ್, ಗಾಲ್ಫ್ ಆಟಗಾರ ಅರ್ಜುನ್ ಅಟ್ವಾಲ್, ಕುಸ್ತಿ ಪಟು ಅಲ್ಕಾ ತೊಮರ್, ಪವರ್ ಲಿಫ್ಟರ್ ಫಾರ್ಮನ್ ಬಾಷಾ,
2008ರ ಸಾಲಿನ ಧ್ಯಾನಚಂದ್ ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳು
ಅಥ್ಲೇಟಿಕ್ಸ್ ನ ಹಕಮ್ ಸಿಂಗ್, ಹಾಕಿ ಅಟಗಾರ್ತಿ ಮುಕಾಬೇನ್ ಸಿಂಗ್, ಕುಸ್ತಿ ಪಟು ಜಿಯಾನ್ ಸಿಂಗ್.
2007ರ ಸಾಲಿನ ದ್ರೋಣಚಾರ್ಯ ಪ್ರಶಸ್ತಿಗೆ ಆಯ್ಕೆಯಾದವರು
ಜ್ಯೋತಿರ್ಮಯಿ ಸಿಕ್ಧರ್, ಬಿಲ್ಲುಗಾರಿಕೆ ಆಟಗಾರ ಸಂಜೀವಕುಮಾರ ಸಿಂಗ್, ಬಾಕ್ಸಿಂಗ್ ಪಟು ಜಗದೀಶ್ ಸಿಂಗ್, ವಾಲಿಬಾಲ್ ನ ಜಿ.ಇ.ಶ್ರೀಧರನ್, ಕುಸ್ತಿ ಪಟು ಜಗಮಿಂದರ್ ಸಿಂಗ್.
(ದಟ್ಸ್ ಕನ್ನಡ ಕ್ರೀಡಾ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications