ರಾಜ್ಯಸಭೆ ಸದಸ್ಯರಾಗಿ ಎಸ್.ಎಂ.ಕೃಷ್ಣ ಪ್ರಮಾಣ ವಚನ
ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಪಾರ್ಲಿಮೆಂಟ್ ಸಭಾಂಗಣದಲ್ಲಿ ಉಪ ರಾಷ್ಟ್ರಪತಿ ಹಾಗೂ ರಾಜ್ಯ ಸಭೆ ಅಧ್ಯಕ್ಷ ಹಮಿದ್ ಅನ್ಸಾರಿ ಪ್ರಮಾಣ ವಚನವನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಳೆದ ವಾರವಷ್ಟೇ ಸಿ.ರಂಗರಾಜನ್(76) ಗಣ್ಯರ ಆರ್ಥಿಕ ಶಿಫಾರಸು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಹಾಗೆಯೇ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಎಂ.ಕೃಷ್ಣ (76) ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದು ಮೇಲ್ಮನೆಗೆ ಆಯ್ಕೆಯಾಗಿದ್ದರು.
ಗಾಂಧಿವಾದಿ ನಿರ್ಮಾಲಾ ದೇಶಾಪಾಂಡೆ ಅವರ ಹಠಾತ್ ಮರಣದಿಂದ ರಾಜ್ಯಸಭೆಯ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕಾಗಿ ರಂಗರಾಜನ್ ನಾಮಪತ್ರ ಸಲ್ಲಿಸಿದ್ದರು. ಹಲವಾರು ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರಕ್ಕೆ ರಂಗರಾಜನ್ ತಮ್ಮ ಅಮೂಲ್ಯ ಸಲಹೆಗಳನ್ನು ಕೊಟ್ಟಿದ್ದರು. ವಿಶೇಷ ವಿತ್ತ ವಲಯ, ಇಂಧನ ಬೆಲೆ, ಭವಿಷ್ಯದ ವಾಣಿಜ್ಯ ಮುಂತಾದ ವಿಷಯಗಳ ಕುರಿತು ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಿದ್ದರು. ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ ಪದ್ಮ ವಿಭೂಷಣ ಪ್ರಶಸ್ತಿಯನ್ನು ರಂಗರಾಜನ್ ಅವರಿಗೆ ಕೊಟ್ಟು ಗೌರವಿಸಲಾಗಿದೆ.
(ಏಜೆನ್ಸೀಸ್)
ರಾಜ್ಯಸಭೆಗಾಗಿ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ
ಮಹಾರಾಷ್ಟ್ಟ್ರಕ್ಕೆ ಎಸ್ ಎಂ ಕೃಷ್ಣ ಗುಡ್ ಬೈ
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications