ಬಸ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಆ.30: ಏಕಾಏಕಿ ಬಸ್ ದರ ಏರಿಕೆ ಮಾಡಿರು ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ಸೆ. 2 ರಂದು ರಾಜ್ಯದಾದ್ಯಂತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಬೆಲೆ ಏರಿಕೆ ಮಾಡುವುದಕ್ಕು ಒಂದು ಮಿತಿಯಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ದರವನ್ನು ಶೇ.12 ರ ವರೆಗೂ ಹೆಚ್ಚು ಮಾಡಿರುವ ಕ್ರಮ ಸರಿಯಿಲ್ಲ. ಜನಸಾಮಾನ್ಯರ ಮೇಲೆ ಈ ರೀತಿಯ ಹೊರೆ ಹೇರುವುದು ಯಾವ ರೀತಿಯಿಂದಲೂ ಸರಿಯಿಲ್ಲ ಎಂದುಖರ್ಗೆ ಗುಡುಗಿದರು.

ಗೋಕರ್ಣ ದೇಗುಲ ಹಸ್ತಾಂತರ ವಿವಾದದ ಬಗ್ಗೆ ಪ್ರಶ್ನಿಸಿದಾಗ, ಕೋಪಗೊಂಡ ಖರ್ಗೆ ಅವರು, ಅದು ಜನವಿರೋಧಿ ಕ್ರಮ, ಸರ್ಕಾರ ಮಠಾಧಿಪತಿಗಳ ಅಡಿಯಾಳಾಗುತ್ತಿರುವುದು ಶೋಚನೀಯ ಎಂದು ಉತ್ತರಿಸಿದರು.

(ದಟ್ಸ್ ಕನ್ನಡವಾರ್ತೆ)

ಪೂರಕ ಓದಿಗೆ:

ಬಸ್ ದರ ಏರಿಕೆಗೆ ದೇವೇಗೌಡ ವಿರೋಧ
ಬಸ್ ದರ ಹೆಚ್ಚಳಕ್ಕೆ ಜಗ್ಗೇಶ್ ಸಮರ್ಥನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+