ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಮಂಗಲದಲ್ಲಿ ಹತ್ತ್ತುಲಕ್ಷ ಗಿಡ ನೆಡುವ ಸಂಭ್ರಮ

By Staff
|
Google Oneindia Kannada News

ಬೆಂಗಳೂರು, ಸೆ.1:ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶ ಜಸ್ಟೀಸ್ ಕೆ.ಜಿ.ಬಾಲಕೃಷ್ಣನ್ ಗಿಡನೆಡುವ ಮೂಲಕ ಹತ್ತ್ತುಲಕ್ಷ ಗಿಡನೆಡುವ ಕಾರ್ಯಕ್ರಮಕ್ಕೆ ಆಗಸ್ಟ್ 31ರಂದು ಚಾಲನೆ ಕೊಟ್ಟರು. ಸಸಿ ನೆಡುವ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಮಂಗಲ ಬಳಿ ರಾಜ್ಯ ತೋಟಗಾರಿಕಾ ಕೃಷಿ ಕ್ಷೇತ್ರಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಜಸ್ಟೀಸ್ ಪಿ.ಡಿ.ದಿನಕರನ್ ಹಾಗೂ ಮತ್ತಿತರ ಗಣ್ಯ ವ್ಯಕ್ತಿಗಳು ಹಾಜರಿದ್ದರು. ಈ ಅಪರೂಪದ ಕ್ಷಣಗಳು ಸರಿದು ಹೋಗುವ ಮುನ್ನ ಕ್ಯಾಮೆರಾ ಕಣ್ಣಲ್ಲಿ ಬಂಧಿಯಾಗಿದ್ದು ಹೀಗೆ.

(ದಟ್ಸ್‌ಕನ್ನಡ ಚಿತ್ರವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X