ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಚಿನ್ ಕಿಡ್ನಾಪ್ ಮಾಡಲು ಜೈಷ್ ಸಂಚು
ನಾಗಪುರ, ನ. 3 : ಭಾರತ ಕ್ರಿಕೆಟ್ ತಂಡದ ಕ್ರಿಕೆಟ್ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಯೋತ್ಪಾದಕ ಸಂಘಟನೆಯೊಂದು ಅಪಹರಿಸುವುದಾಗಿ ಬೆದರಿಕೆಯೊಡ್ಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಚಟುವಟಿಕೆ ಹೊಂದಿರುವ ಭಯೋತ್ಪಾದಕ ಸಂಘಟನೆ ಜೈಷ್-ಇ-ಮೊಹಮ್ಮದ್ ಸಚಿನ್ ರನ್ನು ಕಿಡ್ನಾಪ್ ಮಾಡುವುದಾಗಿ ಹೇಳಿರುವುದನ್ನು ನಾಗಪುರ ಪೊಲೀಸ್ ಆಯುಕ್ತ ದೀಕ್ಷಿತ್ ದೃಢಪಡಿಸಿದ್ದಾರೆ.
ನವೆಂಬರ್ 6ರಿಂದ ಗಾವಸ್ಕರ್-ಬಾರ್ಡರ್ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಮತ್ತು ಅಂತಿಮ ಪಂದ್ಯವನ್ನು ಆಡುತ್ತಿದೆ. ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಭದ್ರತೆಯನ್ನು ಇನ್ನಷ್ಟು ಬಲಪಡಿಸಲಾಗಿದೆ.
(ಏಜೆನ್ಸೀಸ್)
Comments
Story first published: Monday, November 3, 2008, 14:16 [IST]