ಸಿಎಂರಿಂದ ಅದಿಚುಂಚನಗಿರಿ ಸ್ವಾಮೀಜಿ ಕುಶಲೋಪರಿ

ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ, ಸಾರಿಗೆ ಸಚಿವ ಆರ್ ಅಶೋಕ್ ಈ ಸಂದರ್ಭದಲ್ಲಿ ಹಾಜರಿದ್ದರು. ದಿಢೀರ್ ಅಸ್ವಸ್ತರಾಗಿದ್ದ ಸ್ವಾಮೀಜಿ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರಗೆ ಸೇರಿಸಲಾಗಿತ್ತು. ಸ್ವಾಮೀಜಿ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications