ಬೆಂಗಳೂರಿನಲ್ಲಿ ಮತ್ತೆ ಲೋಡ್ ಶೆಡ್ಡಿಂಗ್
ಬೆಂಗಳೂರು, ಡಿ. 26: ಹೊಸ ವರ್ಷ ಆಚರಿಸುವ ಸಂಭ್ರಮಕ್ಕೆ ತಣ್ಣೀರು ಎರಚುವ ಸುದ್ದಿಯನ್ನು ನಿಮಗೆ ತಲುಪಿಸುವುದಕ್ಕೆ ಮುಜಗರವಾಗತ್ತೆ. ಆರ್ಥಿಕ ಹಿಂಜರಿತದಿಂದಾಗಿ ಖರ್ಚುವೆಚ್ಚ್ಗಗಳ ಮೇಲೆ ಕಡಿವಾಣ ಬಿಳುತ್ತಿರುವ ಈ ಋತುವಿನಲ್ಲಿ ಹೇಗೋ ಮನೆಯಲ್ಲಿ ಅನ್ನ ಸಾರು ಸ್ಪಲ್ಪ ಬೀರು ಎಂದು ಕೊಂಡವರಿಗೆ ಇನ್ನೊಂದು ಕಹಿ ಸುದ್ದಿ, ಬೆಂಗಳೂರಿನಲ್ಲಿ ಮತ್ತೆ ಕರೆಂಟು ಕಟ್!ದಿನಕ್ಕೆ ಎರಡೇ ಗಂಟೆ.
ಇದೇ 29ರ ಸೋಮವಾರದಿಂದ ದಿನಕ್ಕೆ ಎರಡು ಗಂಟೆಗಳ ವಿದ್ಯುತ್ ಕಡಿತ ಪರಿಸ್ಥಿತಿ ನಗರಕ್ಕೆ ಮರಳುತ್ತಿದ್ದು ಈ ಕಡಿತಕಾಲ ಎಲ್ಲಿಯವರೆಗೆ ಇರುತ್ತದೆ ಎಂಬ ಸುದ್ದಿಸುಳಿವಿಲ್ಲ. ಮತ್ತೆ ಲೋಡ್ ಶಡ್ಡಿಂಗ್ ಆಗುತ್ತಿರುವುದಕ್ಕೆ ಈ ಬಾರಿ ಕಾರಣ ವಿದ್ಯುತ್ ಬಳಕೆಯ ಪ್ರಮಾಣದಲ್ಲಿ ಭಾರೀ ಹೆಚ್ಚಳ.ಪ್ರತಿನಿತ್ಯ ರಾಜ್ಯದಲ್ಲಿ ಈಗ ನಾವು ಉಪಯೋಗಿಸುತ್ತಿರುವ ಒಟ್ಟು ವಿದ್ಯುತ್ತಿನ ಪ್ರಮಾಣ 119 ದಶಲಕ್ಷ ಯೂನಿಟ್.
ತಣ್ಣೀರು ಬಾವಿ ಬಳಸುವ ನ್ಯಾಫ್ತಾ ಇಂಧನದ ಬೆಲೆ ಕೆಡಿಗೆ 46ರಿಂದ 23 ರೂಪಾಯಿಗೆ ಇಳಿದಿರುವುದರಿಂದ ವಿದ್ಯುತ್ ದರಗಳನ್ನು ಅರ್ಧದಷ್ಟು ಇಳಿಸುವಂತೆ ಪಿಕೆಸಿಎಲ್ ಕೋರಿದೆ. ಇಳಿಕೆ ಸಾಧ್ಯವಾದರೆ ಬೆಸ್ ಕಾಂ ಲೋಡ್ ಶೆಡ್ಡಿಂಗ್ ಹಿಂತೆಗೆದುಕೊಳ್ಳಬಹುದು ಎಂದು ಹೇಳಲಾಗಿದೆ.
( ದಟ್ಸ್ ಕನ್ನಡ ವಾರ್ತೆ)
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications