ಏಪ್ರಿಲ್ ಮೇ ನಲ್ಲಿ ಲೋಕಸಭೆ ಚುನಾವಣೆ
ನವದೆಹಲಿ, ಡಿ, 29 : ಮುಂದಿನ ತಿಂಗಳ ಜನವರಿ ಮಧ್ಯಂತರದಲ್ಲಿ ಲೋಕಸಭೆ ಚುನಾವಣೆ ನಡೆಯುವ ದಿನಾಂಕಗಳನ್ನು ನಿಗದಿಗೊಳಿಸಲಾಗುವುದು. 2009ರ ಎಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಸ್ಪಷ್ಟ ಸುಳಿವು ನೀಡಿದರು.
ದೇಶದ ಮಿನಿ ಮಹಾಸಮರವೆಂದೇ ಬಾವಿಸಲಾಗಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಿರಾಂತಕವಾಗಿ ಮುಗಿಸಲಾಗಿದೆ. ಮುಂದಿನದು ದೇಶದಲ್ಲಿ ನಡೆಯಬೇಕಿರುವ ಸಾರ್ವತ್ರಿಕ ಚುನಾವಣೆ. ಅದರೆ ಮೇಲೆ ಆಯೋಗದ ಹೆಚ್ಚಿನ ಗಮನ ಹರಿಸಿದ್ದು, ಮುಂದಿನ ತಿಂಗಳ ಜನವರಿ ಮಧ್ಯಂತರದ ವೇಳೆಗೆ ಲೋಕಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲಾಗುವುದು. ಆದರೆ ಮಾರ್ಚ್ ತಿಂಗಳಲ್ಲಿ ಲೋಕಸಭೆ ನಡೆಸಲು ಆಯೋಗ ಮುಂದಾಗಿತ್ತು. ಆದರೆ ಅದು ಮಕ್ಕಳ ಭವಿಷ್ಯ ನಿರ್ಧರಿಸುವ ಮಹತ್ವ ಕಾಲ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯನ್ನು ಏಪ್ರಿಲ್- ಮೇ ತಿಂಗಳಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ತಿಳಿಸಿದರು.
ಜಮ್ಮು ಕಾಶ್ಮೀರ ಚುನಾವಣೆಯ ಅಂತಿಮ ಹಂತದ ಮತದಾನ ಶಾಂತಿಯುವ ನಡೆದು ಫಲಿತಾಂಶ ಹೊರಬಂದ ನಂತರ ಪ್ರತಿಕ್ರಿಯೆ ನೀಡಿದ ಅವರು, ಮಧ್ಯಪ್ರದೇಶ, ರಾಜಸ್ತಾನ, ದೆಹಲಿ, ಛತ್ತೀಸ್ ಗಢ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಹರ್ಷ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಸಿದ್ದುಗೆ ರಾಜಕೀಯ ಭವಿಷ್ಯವಿಲ್ಲ: ದೇಶಪಾಂಡೆ
ಹುಕ್ಕೇರಿ ಮರುಚುನಾವಣೆ ಪ್ರಶ್ನೆಯೇ ಇಲ್ಲ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications