ಉಪಚುನಾವಣೆ: ಗೆದ್ದವರು ಬಿದ್ದವರು: ಮತಗಳಿಕೆ ವಿವರ
ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಡಿ. 27 ರಂದು ನಡೆದ ಮರುಚುನಾವಣೆಯಲ್ಲಿ ಒಟ್ಟು 74 ಅಭ್ಯರ್ಥಿಗಳು ಅಧಿಕೃತವಾಗಿ ಅಂತಿಮ ಕಣದಲ್ಲಿ ಉಳಿದಿದ್ದರು. ಒಟ್ಟು 39 ಮಂದಿ ನಾಮಪತ್ರ ವಾಪಸ್ ಪಡೆದಿದ್ದರು. ಡಿ.30 ರಂದು ಪ್ರಕಟಗೊಂಡ ಫಲಿತಾಂಶದ ಪ್ರಕಾರ ಆಡಳಿತಪಕ್ಷ ಬಿಜೆಪಿ 5 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದೆ. ಜೆಡಿಎಸ್ 3 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಿದೆ. ಪೂರ್ಣ ವಿವರಗಳಿಗೆ ಕೆಳಗಿನ ಕೋಷ್ಟಕವನ್ನು ನೋಡಬಹುದು.
| ವಿಧಾನಸಭಾ ಕ್ಷೇತ್ರ | ಗೆದ್ದ ಅಭ್ಯರ್ಥಿ/ಪಕ್ಷ | ಗಳಿಸಿದ ಮತ | ಸೋತ ಅಭ್ಯರ್ಥಿ/ಪಕ್ಷ | ಗಳಿಸಿದ ಮತ |
| ಹುಕ್ಕೇರಿ | ಉಮೇಶ್ ಕತ್ತಿ (ಬಿಜೆಪಿ) | 83,264 | ಬಸವರಾಜ ಮಠಗಾರ (ಜೆಡಿಎಸ್) | 15705 |
| ಅರಭಾವಿ | ಬಾಲಚಂದ್ರ ಜಾರಕಿಹೊಳಿ (ಬಿಜೆಪಿ) | 78,986 | ವಿವೇಕರಾವ್ ಪಾಟೀಲ್ (ಕಾಂಗ್ರೆಸ್), | 46, 123 |
| ದೇವದುರ್ಗ | ಶಿವನಗೌಡ ನಾಯಕ್ (ಬಿಜೆಪಿ) | 48,266 | ಭಗವಂತರಾಯ ದಳವಾಯಿ (ಕಾಂಗ್ರೆಸ್) | 32,104 |
| ಕಾರವಾರ | ಆನಂದ್ ಅಸ್ನೋಟಿಕರ್ (ಬಿಜೆಪಿ) | 68,163 | ಸತೀಶ್ ಕೃಷ್ಣ ಶೈಲ್ (ಕಾಂಗ್ರೆಸ್) | 50,820 |
| ತುರುವೇಕೆರೆ | ಎಂ ಟಿ ಕೃಷ್ಣಪ್ಪ (ಜೆಡಿಎಸ್) | 55,801 | ಎಂ ಡಿ ಲಕ್ಷ್ಮಿನಾರಾಯಣ (ಬಿಜೆಪಿ) | 52,453 |
| ದೊಡ್ಡಬಳ್ಳಾಪುರ | ಜೆ ನರಸಿಂಹಸ್ವಾಮಿ (ಬಿಜೆಪಿ) | 59,940 | ಆರ್ ಜಿ ವೆಂಕಟಾಚಲಯ್ಯ (ಕಾಂಗ್ರೆಸ್) | 46,849 |
| ಮಧುಗಿರಿ | ಅನಿತಾ ಕುಮಾರಸ್ವಾಮಿ (ಜೆಡಿಎಸ್) | 49,768 | ಕೆ ಎನ್ ರಾಜಣ್ಣ (ಕಾಂಗ್ರೆಸ್) | 46,287 |
| ಮದ್ದೂರು | ಕಲ್ಪನಾ ಸಿದ್ದರಾಜು (ಜೆಡಿಎಸ್) | 69,317 | ಡಿ ಸಿ ತಮ್ಮಣ್ಣ (ಬಿಜೆಪಿ) | 49,923 |
ಗೌಡರ ಮಾನ ಕಾಪಾಡಿದ ಸೊಸೆ ಅನಿತಾ
ತುರುವೇಕೆರೆ ತಿರುಗುಮುರುಗಾದ ಫಲಿತಾಂಶ?
ಮಧುಗಿರಿ, ಮದ್ದೂರಿನ ಜೆಡಿಎಸ್ ಗೆಲುವಿನ ನಗೆ?
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
(ದಟ್ಸ್ ಕನ್ನಡ ವಾರ್ತೆ)
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications