ಉಪಚುನಾವಣೆ: ಗೆದ್ದವರು ಬಿದ್ದವರು: ಮತಗಳಿಕೆ ವಿವರ
ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಡಿ. 27 ರಂದು ನಡೆದ ಮರುಚುನಾವಣೆಯಲ್ಲಿ ಒಟ್ಟು 74 ಅಭ್ಯರ್ಥಿಗಳು ಅಧಿಕೃತವಾಗಿ ಅಂತಿಮ ಕಣದಲ್ಲಿ ಉಳಿದಿದ್ದರು. ಒಟ್ಟು 39 ಮಂದಿ ನಾಮಪತ್ರ ವಾಪಸ್ ಪಡೆದಿದ್ದರು. ಡಿ.30 ರಂದು ಪ್ರಕಟಗೊಂಡ ಫಲಿತಾಂಶದ ಪ್ರಕಾರ ಆಡಳಿತಪಕ್ಷ ಬಿಜೆಪಿ 5 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದೆ. ಜೆಡಿಎಸ್ 3 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಿದೆ. ಪೂರ್ಣ ವಿವರಗಳಿಗೆ ಕೆಳಗಿನ ಕೋಷ್ಟಕವನ್ನು ನೋಡಬಹುದು.
| ವಿಧಾನಸಭಾ ಕ್ಷೇತ್ರ | ಗೆದ್ದ ಅಭ್ಯರ್ಥಿ/ಪಕ್ಷ | ಗಳಿಸಿದ ಮತ | ಸೋತ ಅಭ್ಯರ್ಥಿ/ಪಕ್ಷ | ಗಳಿಸಿದ ಮತ |
| ಹುಕ್ಕೇರಿ | ಉಮೇಶ್ ಕತ್ತಿ (ಬಿಜೆಪಿ) | 83,264 | ಬಸವರಾಜ ಮಠಗಾರ (ಜೆಡಿಎಸ್) | 15705 |
| ಅರಭಾವಿ | ಬಾಲಚಂದ್ರ ಜಾರಕಿಹೊಳಿ (ಬಿಜೆಪಿ) | 78,986 | ವಿವೇಕರಾವ್ ಪಾಟೀಲ್ (ಕಾಂಗ್ರೆಸ್), | 46, 123 |
| ದೇವದುರ್ಗ | ಶಿವನಗೌಡ ನಾಯಕ್ (ಬಿಜೆಪಿ) | 48,266 | ಭಗವಂತರಾಯ ದಳವಾಯಿ (ಕಾಂಗ್ರೆಸ್) | 32,104 |
| ಕಾರವಾರ | ಆನಂದ್ ಅಸ್ನೋಟಿಕರ್ (ಬಿಜೆಪಿ) | 68,163 | ಸತೀಶ್ ಕೃಷ್ಣ ಶೈಲ್ (ಕಾಂಗ್ರೆಸ್) | 50,820 |
| ತುರುವೇಕೆರೆ | ಎಂ ಟಿ ಕೃಷ್ಣಪ್ಪ (ಜೆಡಿಎಸ್) | 55,801 | ಎಂ ಡಿ ಲಕ್ಷ್ಮಿನಾರಾಯಣ (ಬಿಜೆಪಿ) | 52,453 |
| ದೊಡ್ಡಬಳ್ಳಾಪುರ | ಜೆ ನರಸಿಂಹಸ್ವಾಮಿ (ಬಿಜೆಪಿ) | 59,940 | ಆರ್ ಜಿ ವೆಂಕಟಾಚಲಯ್ಯ (ಕಾಂಗ್ರೆಸ್) | 46,849 |
| ಮಧುಗಿರಿ | ಅನಿತಾ ಕುಮಾರಸ್ವಾಮಿ (ಜೆಡಿಎಸ್) | 49,768 | ಕೆ ಎನ್ ರಾಜಣ್ಣ (ಕಾಂಗ್ರೆಸ್) | 46,287 |
| ಮದ್ದೂರು | ಕಲ್ಪನಾ ಸಿದ್ದರಾಜು (ಜೆಡಿಎಸ್) | 69,317 | ಡಿ ಸಿ ತಮ್ಮಣ್ಣ (ಬಿಜೆಪಿ) | 49,923 |
ಗೌಡರ ಮಾನ ಕಾಪಾಡಿದ ಸೊಸೆ ಅನಿತಾ
ತುರುವೇಕೆರೆ ತಿರುಗುಮುರುಗಾದ ಫಲಿತಾಂಶ?
ಮಧುಗಿರಿ, ಮದ್ದೂರಿನ ಜೆಡಿಎಸ್ ಗೆಲುವಿನ ನಗೆ?
ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು
(ದಟ್ಸ್ ಕನ್ನಡ ವಾರ್ತೆ)
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications