ಬಾಂಗ್ಲಾ - ಶೇಕ್ ಹಸೀನಾ ಪ್ರಚಂಡ ಜಯ
ಢಾಕಾ, ಡಿ. 30 : ಏಳು ವರ್ಷಗಳ ಬಳಿಕ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಅವಾಮಿ ಲೀಗ್ ಮತ್ತು ಅದರ ಮೈತ್ರಿಕೂಟ ಪ್ರಚಂಡ ಗೆಲುವು ಸಾಧಿಸಿದೆ. ಬಾಂಗ್ಲಾ ಸಂಸತ್ತಿನ ಒಟ್ಟು 300 ಸ್ಥಾನಗಳಲ್ಲಿ ಅವಾಮಿ ಲೀಗ್ 258 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು , ಬೇಗಂ ಖಲೀದಾ ಜಿಯಾ ನೇತೃತ್ವದ ನ್ಯಾಷನಲಿಸ್ಟ್ ಪಕ್ಷ ಕೇವಲ 31 ಕ್ಷೇತ್ರಗಳಲ್ಲಿ ಜಯಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ.
ಶೇಖ್ ಹಸೀನಾ ಗೆಲುವಿನ ಮೂಲಕ ಭಾರತ-ಬಾಂಗ್ಲಾ ಸಂಬಂಧ ವೃದ್ಧಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಖಲೀದಾ ಜಿಯಾ ಪಾಕಿಸ್ತಾನದ ಪರ ಎಂಬುದು ಗುಪ್ತವಾದ ಸಂಗತಿ ಏನಲ್ಲ. 2001ರಲ್ಲಿ ನಡೆದ ಚುನಾವಣೆಯಲ್ಲಿ ಅವಾಮಿ ಲೀಗ್ ಹೀನಾಯ ಸೋಲು ಅನುಭವಿಸಿತ್ತು. ಆಗ ಕೂಡ ಶೇಕ್ ಹಸೀನಾ ಭಾರತದೊಂದಿಗೆ ಉತ್ತಮ ನವದೆಹಲಿಯೊಂದಿಗೆ ಉತ್ತಮ ರಾಜಕೀಯ ಸಂಬಂಧವನ್ನೇ ಹೊಂದಿದ್ದರು. ನಂತಪ ಅಧಿಕಾರದ ಚುಕ್ಕಾಣಿ ಹಿಡಿದ ಖಲೀದಾ ಆಡಳಿತದಿಂದ ಉಭಯ ದೇಶಗಳ ಸಂಬಂಧದಲ್ಲಿ ಕೊಂಟ ಹಿನ್ನೆಡೆ ಕಂಡಿದ್ದು ಸುಳ್ಳಲ್ಲ.
ಈ ಚುನಾವಣೆಯಲ್ಲಿ ತಮ್ಮ ಬೆಂಬಲಿಗರಿಗೆ ಮತದಾನ ಮಾಡದಂತೆ ತಡೆಯಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ನ್ಯಾಷನಲಿಸ್ಟ್ ಪಕ್ಷದ ವಕ್ತಾರರು ಡಾಕಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications