ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ
ಸರಕಾರದ ಈ ವಿವಾದಾತ್ಮಕ ತಿರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ದೇವಾಲಯದ ಸಂಪ್ರದಾಯಕ್ಕೆ ಅಡ್ಡಿಮಾಡುತ್ತಿದ್ದು ತಕ್ಷಣವೇ ಈ ತೀರ್ಮಾನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ನೇಪಾಳದ 100ಕ್ಕೂ ಹೆಚ್ಚು ರಾಜ ಭಂಡಾರಿಗಳು ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ.
ನೇಪಾಳದ ಸಂಸತ್ತಿನಲ್ಲೂ ಈ ಬಗ್ಗೆ ಚರ್ಚೆ ನಡೆದಿದ್ದು ಪ್ರಮುಖ ಪ್ರತಿಪಕ್ಷ ನೇಪಾಳ ಕಾಂಗ್ರೆಸ್ ಸರಕಾರದ ತೀರ್ಮಾನಕ್ಕೆ ಅತೃಪ್ತಿ ವ್ಯಕ್ತ ಪಡಿಸಿದ್ದು ಸಚಿವ ಸಂಪುಟದ ಅನುಮತಿ ಪಡೆದುಕೊಳ್ಳಬೇಕಾಗಿತ್ತು ಎಂದು ಅಸಮಧಾನ ವ್ಯಕ್ತ ಪಡಿಸಿದೆ. ದೇವಾಲಯದ ಮಖ್ಯ ಅರ್ಚಕರಾದ ಮಹಾಬಲೇಶ್ವಭಟ್ ಮಾತ್ರ ನೇಪಾಳದ ರಾಜನಿಗೆ ಈ ಎಲ್ಲ ಸಮಸ್ಯೆಗಳಿಗೆ ಉತ್ತರ ಹೇಳಬಲ್ಲವರಾಗಿದ್ದಾರೆ.
Comments
Story first published: Wednesday, December 31, 2008, 14:00 [IST]