For Daily Alerts
'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ
ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ ಎನ್ ಎಸ್ ರಾಜಾರಾಂ, ಖ್ಯಾತ ಸಂಶೋಧಕ ಡಾ ಎಂ ಚಿದಾನಂದಮೂರ್ತಿ ಮಾತನಾಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಉದಯ್ ಶಂಕರ್ ( ಮೊಬೈಲ್ ಸಂಖ್ಯೆ 9845194080) ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
Story first published: Friday, January 2, 2009, 18:04 [IST]