ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ

By Staff
|
Google Oneindia Kannada News

Dr. S.L. Bhairappa
ಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ ಎನ್ ಎಸ್ ರಾಜಾರಾಂ, ಖ್ಯಾತ ಸಂಶೋಧಕ ಡಾ ಎಂ ಚಿದಾನಂದಮೂರ್ತಿ ಮಾತನಾಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಉದಯ್ ಶಂಕರ್ ( ಮೊಬೈಲ್ ಸಂಖ್ಯೆ 9845194080) ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X