ಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. ಜಿಲ್ಲೆಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳಿಂದಾಗುವ ಅನಾಹುತಗಳ ಪರಿಣಾಮಗಳ ನಿಯಂತ್ರಣ ಸಾಧ್ಯವಾಗುತ್ತದೆ. ಜಿಲ್ಲೆಯ ನಾಗರೀಕರು ಪ್ರತಿದಿನ 24 ಗಂಟೆಯೂ ಸಹಾಯವಾಣಿಯ ಸೌಲಭ್ಯ ಪಡೆಯಬಹುದು ಎಂದು ಮುಖ್ಯಮಂತ್ರಿ ಡಾ: ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅಲ್ಲದೆ ಈ ನಿಯಂತ್ರಣ ಕೊಠಡಿಯಲ್ಲಿ ದೂರುಗಳ ಸ್ವೀಕೃತಿ ಮತ್ತು ಇತ್ಯರ್ಥದ ಕ್ರಮಗಳನ್ನು ಯಾವುದೇ ಸಮಯದಲ್ಲಿ ಪರಿಶೀಲಿಸಬಹುದಾಗಿದೆ. ದೂರನ್ನು ಸ್ವೀಕರಿಸಿದ ತಕ್ಷಣವೇ ಸಂಬಂಧಿತ ಅಧಿಕಾರಿಗೆ ದೂರಿನ ಮಾಹಿತಿ ತಲುಪುವುದರಿಂದ ತ್ವರಿತ ಪರಿಹಾರ ಸಾಧ್ಯವಾಗುವುದು. ಅಲ್ಲದೆ ಮಳೆ ವಿವರ, ಬೆಳೆ ಪರಿಸ್ಥಿತಿ, ಜಲಾಶಯಗಳ ನೀರಿನ ಮಟ್ಟ ಮುಂತಾದ ಮುಖ್ಯ ವಿಷಯಗಳ ದೈನಂದಿನ ಮಾಹಿತಿ ಸಂಗ್ರಹಣೆ ನಿಯಂತ್ರಣ ಕೇಂದ್ರದಿಂದ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಇನ್ನು ಮುಂದೆಯೂ ಜಿಲ್ಲೆಯಲ್ಲಿ ತ್ವರಿತ ನಿರ್ವಹಣೆಗಾಗಿ ಸರ್ಕಾರ ಕೆಲವು ಯೋಜನೆಗಳನ್ನು ರೂಪಿಸುತ್ತಿದೆ. ಜಲಾಶಯಗಳಿಗೆ ಹೆಚ್ಚಿನ ಪ್ರಸರಣಾ ಶಕ್ತಿಯ ವೈರ್ ಲೆಸ್ ವ್ಯವಸ್ಥೆ ಹೊಂದುವುದು. ಕಂದಾಯ ಇಲಾಖೆಯ ಎಲ್ಲ ಗ್ರಾಮ ಲೆಕ್ಕಿಗರಿಗ ಸಹ ವೈರ್ ಲೆಸ್ ಉಪಕರಣವನ್ನು ನೀಡಲು ಯೋಜನೆ ರೂಪಿಸಲಾಗುತ್ತಿದ್ದು , ಇದರ ಮೂಲಕ ಜಿಲ್ಲೆಯ ಮೂಲೆಮೂಲೆಯಿಂದಲೂ ತಕ್ಷಣದ ಮಾಹಿತಿಯ ಸ್ವೀಕಾರ ಸಾಧ್ಯವಾಗುತ್ತದೆ. ಅಬಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳೂ ಸಹ ಮುಂದಿನ ಯೋಜನೆಗಳಲ್ಲಿ ಜಿಲ್ಲಾ ವೈರ್ಲೆಸ್ ಜಾಲಕ್ಕೆ ಸೇರಿಕೊಳ್ಳಲಿವೆ ಎಂದು ಡಾ: ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications