39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg150608ಬಸವರಾಜ ಬೊಮ್ಮಾಯಿಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg150608ಬಸವರಾಜ ಬೊಮ್ಮಾಯಿಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg150608ಬಸವರಾಜ ಬೊಮ್ಮಾಯಿಕನಕರ ಜನ್ಮಭೂಮಿ, ಕರ್ಮಭೂಮಿಯಲ್ಲಿ ಹಬ್ಬ/news/2009/11/05/development-works-starts-at-kanakadasa-birthplace.htmlಹಾವೇರಿ, ನ. 5 : ದಾಸವರೇಣ್ಯ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 7 ಕೋಟಿ ರುಪಾಯಿಗಳ ವಿವಿಧ ಕಾಮಗಾರಿಗಳಿಗೆ ನವೆಂಬರ್ 5 ರಂದು ಚಾಲನೆ ದೊರೆಯಲಿದೆಯೆಂದು ಪ್ರಾಧಿಕಾರದ ಆಯುಕ್ತ ಕೆ.ರೇವಣ್ಣಪ್ಪ ಅವರು ತಿಳಿಸಿದ್ದಾರೆ.ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ 522ನೇ ಜನ್ಮದಿನವಾದ ನವೆಂಬರ್ 5 ರಂದು ಬೆಳಿಗ್ಗೆ ಬಾಡದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಸಾಯಂಕಾಲ 40055http://kannada.oneindia.com/img/2009/11/05-kanakadasa1.jpg150608ಬಸವರಾಜ ಬೊಮ್ಮಾಯಿನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg150608ಬಸವರಾಜ ಬೊಮ್ಮಾಯಿಕೋರ್ ಕಮೀಟಿಯಲ್ಲಿ ಬಲಾಢ್ಯರ ಬಿಕ್ಕಟ್ಟು /news/2009/11/18/reddy-opposes-bommais-inclusion-in-core-committee.htmlಬೆಂಗಳೂರು, ನ. 18 : ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಕೋರ್ ಕಮೀಟಿಯಲ್ಲೇ ಬಿಕ್ಕಟ್ಟು ಉಂಟಾಗಿದೆ. ಕೋರ್ ಕಮೀಟಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರು ಇರುವುದು ಈ ಬಿಕ್ಕಟ್ಟಿಗೆ ಕಾರಣವಾಗಿದೆ. ಬೊಮ್ಮಾಯಿ ಅವರನ್ನು ಕೋರ್ ಕಮೀಟಿ ಪಟ್ಟಿಯಿಂದ ಕೈಬಿಡುವಂತೆ ರೆಡ್ಡಿಗಳು ಮತ್ತವರ ಬೆಂಬಲಿಗರು ಹೈಕಮಾಂಡ್ ಗೆ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೊಂದಡೆ ಕೋರ್ ಕಮೀಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ 40279http://kannada.oneindia.com/img/2009/11/18-bommai1e.jpgnews"> ವಿಶ್ವಕನ್ನಡ ಸಮ್ಮೇಳನದ ಸ್ವಾಗತ ಸಮಿತಿ | Belagavi Kannada meet: Reception Committee - ವಿಶ್ವಕನ್ನಡ ಸಮ್ಮೇಳನದ ಸ್ವಾಗತ ಸಮಿತಿ - Kannada Oneindia

ವಿಶ್ವಕನ್ನಡ ಸಮ್ಮೇಳನದ ಸ್ವಾಗತ ಸಮಿತಿ

ಬೆಳಗಾವಿ, ಜ. 8: ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನಕ್ಕಾಗಿ ರಾಜ್ಯ ಸರಕಾರವು ಸ್ವಾಗತ ಸಮಿತಿಯನ್ನು ರಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಸಮಿತಿಯ ಗೌರವಾಧ್ಯಕ್ಷರಾಗಿ ಹಾಗೂ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು ಕಾರ್ಯಾಧ್ಯಕ್ಷರಾಗಿದ್ದಾರೆ.

ಈ ಸಮಿತಿಯಲ್ಲಿರುವ ಸದಸ್ಯರ ಪಟ್ಟಿ ಇಂತಿದೆ : ಸಹಕಾರ ಸಚಿವರಾದ ಲಕ್ಷ್ಮಣ ಸವದಿ, ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಬಾಲಚಂದ್ರ ಲಕ್ಷ್ಮಣವರಾವ್ ಜಾರಕಿಹೊಳಿ, ತೋಟಗಾರಿಕೆ ಹಾಗೂ ಬಂದಿಖಾನೆ ಖಾತೆ ಸಚಿವರಾದ ಉಮೇಶ ಕತ್ತಿ, ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ, ಸುರೇಶ ಅಂಗಡಿ, ಬೆಳಗಾವಿ ಗ್ರಾಮೀಣ ಶಾಸಕರಾದ ಸಂಜಯ ಪಾಟೀಲ, ಬಾಗಲಕೋಟೆ ವಿಧಾನ ಪರಿಷತ್ ಸದಸ್ಯರಾದ ಡಾ|| ಮಲ್ಲನಗೌಡ ನಾಡಗೌಡ, ನಿಪ್ಪಾಣಿ ವಿಧಾನ ಪರಿಷತ್ ಸದಸ್ಯ ವೀರಕುಮಾರ ಪಾಟೀಲ, ಬೆಳಗಾವಿ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ|| ಹೆಚ್.ಪಿ. ಖಿಂಚಾ.

ಬೆಳಗಾವಿ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ, ಬೆಂಗಳೂರ ರಂಗಭೂಮಿ ಕಲಾವಿದರಾದ ಚಿಂದೋಡಿ ಲೀಲಾ, ಬೆಳಗಾವಿ ಸಾಹಿತಿಗಳಾದ ಚಂದ್ರಕಾಂತ ಕುಸನೂರ, ಪತ್ರಕರ್ತ ರಾಘವೇಂದ್ರ ಜೋಶಿ, ಮಹಾನಗರ ಪಾಲಿಕೆ ಮಾಜಿ ಮೇಯರ್ ಸಿದ್ಧನಗೌಡ ಪಾಟೀಲ, ಪತ್ರಕರ್ತ ಉಮಾದೇವಿ ಟೋಪಣ್ಣವರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡಾ ಪಾಟೀಲ, ಹಯವದನ ಜೋಶಿ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ಜಗಜಂಪಿ.

ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಏಕರೂಪ ಕೌರ್, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಎಸ್.ಜಿ. ಪಾಟೀಲ , ಜಿಲ್ಲಾಧಿಕಾರಿ ಡಾ|| ಜೆ. ರವಿಶಂಕರ .

ಈ ಸಮಿತಿಯು ವಿಶ್ವಕನ್ನಡ ಸಮ್ಮೇಳನ ಕಾರ್ಯಕ್ರಮದ ಮೇಲ್ವಿಚಾರಣೆ ಮತ್ತು ಬೆಳಗಾವಿ ನಗರದಲ್ಲಿ ಆಗಬೇಕಾದ ಕಾರ್ಯಕ್ರಮಗಳು ಹಾಗೂ ಇತರ ಎಲ್ಲ ವ್ಯವಸ್ಥೆ ಮಾಡಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+