99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg108479ksrtcದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg108479ksrtcಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ/travel/karnataka/help/2009/1023-kartik-ekadashi-pandharpur-yatra-on-ksrtc.htmlವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ 39832http://kannada.oneindia.com/img/2009/10/23-pandharpur2.jpg108479ksrtcಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg108479ksrtcನವೆಂಬರ್ ಮಾಲಿನ್ಯ ಜಾಗೃತಿ ಮಾಸ: ಅಶೋಕ್/news/2009/11/01/ksrtc-pollution-awareness-month-r-ashok.htmlಬೆಂಗಳೂರು, ನ.1: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 2009 ರ ಮಾಹೆಯನ್ನು ಮಾಲಿನ್ಯ ಜಾಗೃತಿ ಮಾಸವನ್ನಾಗಿ ಆಚರಿಸುತ್ತಿದೆ. ಸಾರಿಗೆ ಸಚಿವ ಆರ್. ಅಶೋಕ್ ಅವರು ನವೆಂಬರ್ 2 ರಂದು ಬೆಳಿಗ್ಗೆ 8.00 ಗಂಟೆಗೆ ಪರಿಸರ ಪಾದಯಾತ್ರೆ ಮೂಲಕ ನೆರವೇರಿಸಲಿದ್ದಾರೆ. ಈ ಪರಿಸರ ಪಾದಯಾತ್ರೆಯನ್ನು ಕಂಠೀರವ ಕ್ರೀಡಾಂಗಣದಿಂದ ಆರಂಭಿಸಿ ಕೆಎಸ್‌ಎಲ್‌ಟಿಎ ಟೆನ್ನಿಸ್ ಕ್ರೀಡಾಂಗಣ, ಭಾಲಭವನ,ಹೈಕೋರ್ಟ್ 39986http://kannada.oneindia.com/img/2009/11/01-ashok-r1e.jpg108479ksrtcಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg150199bmtcಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg150199bmtcವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ!/news/2009/05/31/bjp-govt-announces-free-bus-pass-to-students.htmlಬೆಂಗಳೂರು, ಮೇ. 31: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯ ಮೊದಲ ವಾರ್ಷಿಕೋತ್ಸವ ಆಚರಣೆಗೆ ಚಾಲನೆ ನೀಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು 11. 30 ಕ್ಕೆ ನಗರದ ಬಸವನಗುಡಿ ಮೈದಾನದಲ್ಲಿ 'ವಿಕಾಸ ಸಂಕಲ್ಪ ಉತ್ಸವ'ಕ್ಕೆ ಚಾಲನೆ ನೀಡಿದರು. ಸಂಭ್ರಮದ ಈ ಕ್ಷಣದಲ್ಲಿ ಬಿಜೆಪಿ, ರಾಜ್ಯದ ಜನತೆಗೆ ಹತ್ತು ಹಲವು ಯೋಜನೆಗಳ ಮಹಾಪೂರವನ್ನು ಹರಿಸುವ 37014http://kannada.oneindia.com/img/2009/05/31-ashok-r3e.jpg150199bmtcಕೆಎಸ್ಸಾರ್ಟಿಸಿ ದೇಶದಲ್ಲೇ ಮಾದರಿ ನಿಗಮ : ಅಶೋಕ್ /news/2009/06/03/mysore-better-bus-stands-at-tourist-spots-r-ashok.htmlಮೈಸೂರು, ಜೂ. 3: ಕರ್ನಾಟಕ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದಲ್ಲೇ ನಂ.1 ಸ್ಥಾನಕ್ಕೆ ಬರುತ್ತಿದ್ದು ಈ ವರ್ಷ ನಿಗಮವು ದಾಖಲೆ ಲಾಭಾಂಶವನ್ನು ಗಳಿಸಿದೆ. ಈ ಸಂದರ್ಭದಲ್ಲಿ ನಾಡಿನ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದರಿಂದ ಏಳನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು ಮಾಡಲು ಆದೇಶಿಸಿರುವುದಾಗಿ ಕರ್ನಾಟಕ ರಾಜ್ಯದ ಸಾರಿಗೆ ಸಚಿವ 37075http://kannada.oneindia.com/img/2009/06/03-ashok-r3e.jpg150199bmtcಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg150199bmtcಬಿಎಂಟಿಸಿ ಪ್ರಯಾಣ ದರದಲ್ಲಿ ದಿಢೀರ್ ಏರಿಕೆ /news/2009/07/08/bmtc-ksrtc-hikes-bus-fares.htmlಬೆಂಗಳೂರು, ಜು.8: ಕಳೆದ ಬಾರಿ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತುಆಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಿರಲಿಲ್ಲ. ಈಗ ಡೀಸೆಲ್ ಬೆಲೆ ಏರಿಕೆಯಾಗಿದ್ದೆ ತಡ ಬಸ್ ಪ್ರಯಾಣ ದರವನ್ನು ಬಿಎಂಟಿಸಿ ಏರಿಸಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬರುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.ನಗರ, ಹೊರವಲಯ, ವರ್ತುಲ ರಸ್ತೆ, ಅಟಲ್ ಸಾರಿಗೆ ಸೇವೆಗಳ 37842http://kannada.oneindia.com/img/2009/07/08-bmtc-bus1.jpgnews"> ಎಸ್ಮಾ ತನ್ನಿ ಇಲ್ಲ ಮನೆಗೆ ಹೋಗಿ | Enforce ESMA or travel by bicycle, Ashok - ಎಸ್ಮಾ ತನ್ನಿ ಇಲ್ಲ ಮನೆಗೆ ಹೋಗಿ - Kannada Oneindia

ಎಸ್ಮಾ ತನ್ನಿ ಇಲ್ಲ ಮನೆಗೆ ಹೋಗಿ

ಬೆಂಗಳೂರು, ಜ.8: ಲಾರಿ ಮುಷ್ಕರದ ಬಿಸಿ ಗಂಟೆಗಂಟೆಗೆ, ಕ್ಷಣಕ್ಷಣಕ್ಕೆ ಏರುತ್ತಿದೆ. ಮುಷ್ಕರ ಹೀಗೇ ಮುಂದುವರಿದರೆ ತರಕಾರಿ, ಹಾಲು ಇನ್ನಿತರೆ ಅಗತ್ಯ ವಸ್ತುಗಳಿಗಾಗಿ ಗ್ರಾಹಕರು ಪರದಾಡಬೇಕಾಗುತ್ತದೆ. ಬೆಂಗಳೂರಿನ ಪೆಟ್ರೋಲ್ ಬಂಕ್ ಗಳ ಮುಂದೆ ಈಗಾಗಲೇ 'ಪೆಟ್ರೋಲ್ ದಾಸ್ತಾನು ಇಲ್ಲ' ಎಂಬ ಫಲಕಗಳು ನೇತಾಡತೊಡಗಿವೆ.

ಲಾರಿ ಮಾಲೀಕರ ಮುಷ್ಕರದೊಂದಿಗೆ ಟ್ಯಾಂಕರ್ ಲಾರಿ ಮಾಲೀಕರು ಕೈಜೋಡಿಸುರುವುದೇ ಇಷ್ಟೆಲ್ಲಾ ದುರಂತಕ್ಕೆ ಕಾರಣವಾಗಿದೆ. ಪ್ರತಿ ವಾಹನಕ್ಕೆ ಕೇವಲ ಎರಡು, ಮೂರು ಲೀಟರ್ ಪೆಟ್ರೋಲನ್ನು ನಿಗದಿಪಡಿಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಅದೂ ಇಲ್ಲದಾಗುತ್ತದೆ. ಬೇಡಿಕೆ ಈಡೇರುವವರೆಗೂ ಕರ್ನಾಟಕದಾದ್ಯಂತ 3.6 ಲಕ್ಷ ಲಾರಿಗಳು ರಸ್ತೆಗೆ ಇಳಿಯುವುದಿಲ್ಲ ಎಂದು ರಚ್ಚೆ ಹಿಡಿದಿವೆ.

ಈ ರೀತಿ ಮುಷ್ಕರಗಳಾದಾಗಲೆಲ್ಲಾ ನಮ್ಮ ಘನ ಸರ್ಕಾರಗಳು ಅಗತ್ಯ ವಸ್ತುಗಳ ಸೇವಾ ಕಾಯ್ದೆ (ಎಸ್ಮಾ) ಜಾರಿ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಲೇ ಇರುತ್ತವೆ. ಆದರೆ ಇದುವರೆಗೂ ಯಾವುದೆ ಸರ್ಕಾರಗಳು ಎಸ್ಮಾನಂತಹ ಪ್ರಬಲ ಕಾಯಿದೆಗಳನ್ನು ಜಾರಿ ಮಾಡಿದ ಉದಾಹರಣೆಗಳಿಲ್ಲ. ಲಾರಿ ಮುಷ್ಕರ ಎರಡು ದಿನಗಳಲ್ಲಿ ಕೈಬಿಡದಿದ್ದರೆ ಎಸ್ಮಾ ಜಾರಿಗೊಳಿಸಲಾಗುತ್ತದೆ ಎಂದು ಸನ್ಮಾನ್ಯ ಸಾರಿಗೆ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಅಗತ್ಯ ವಸ್ತುಗಳ ಸೇವೆಯಿಂದ ಲಾರಿಗಳಿಗೆ ವಿನಾಯಿತಿ ಇದೆ. ಎಸ್ಮಾ ಜಾರಿಗೊಳಿಸುವುದರಿಂದ ಉಪಯೋಗವಾದರೂ ಏನು? ಎಂದು ಪ್ರಶ್ನಿಸುತ್ತಾರೆ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘದ ಕಾರ್ಯದರ್ಶಿ ಬಿ.ವಿ.ನಾರಾಯಣಪ್ಪ.

ಎಸ್ಮಾ ಜಾರಿಗೊಳಿಸುತ್ತೇವೆ ಎಂಬ ಸರ್ಕಾರದ ಗೊಡ್ಡು ಬೆದರಿಕೆಗಳಿಗೆ ಸೊಪ್ಪುಹಾಕುವುದಿಲ್ಲ ಎಂದು ಗೂಡ್ಸ್ ಟ್ರಕ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಬು ಗುಡುಗಿದ್ದಾರೆ. ಒಂದು ವೇಳೆ ಎಸ್ಮಾ ಜಾರಿ ಮಾಡಿದ್ದೇ ಆದರೆ ನಮ್ಮ ಲಾರಿಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತೇವೆ. ಅಗತ್ಯ ವಸ್ತುಗಳನ್ನು ಸಾಗಿಸುತ್ತಿರುವ ವಾಹನಗಳನ್ನು ತಡೆದು ಪ್ರತಿಭಟಿಸುತ್ತೇವೆ ಎಂದು ಅವರು ಎಚ್ಚರಿಸಿದರು.

ಸಾರ್ವಜನಿಕರಿಗೆ ತೊಂದರೆ ಆಗಬಾರದು. ಜನಜೀವನ ಅಸ್ತವ್ಯಸ್ತವಾಗಬಾರದು. ಇದೊಂದೆ ಸಾರಿಗೆ ಸಚಿವರ ಗುರಿಯಾಗಿದ್ದರೆ ತತ್ ಕ್ಷಣ ಎಸ್ಮಾ ಜಾರಿ ಮಾಡಿ ಈ ಲಾರಿಗಳ ಪರ್ಮಿಟ್ ರದ್ದು ಮಾಡಲಿ. ಅಂಥ ಗಡುಸಾದ ನಿರ್ಧಾರ ಕೈಗೊಳ್ಳುವ ಗಂಡೆದೆ ಈ ಬಿಜೆಪಿ ಸರಕಾರಕ್ಕೆ ಇದೆಯಾ ಎನ್ನುವುದು ಪ್ರಶ್ನೆ. ಅದೂ ಆಗದಿದ್ದರೆ ಅಶೋಕ್ ಮತ್ತು ಅವರ ಸಂಗಡಿಗರು ಹೀರೋ ಸೈಕಲ್ಲಿನಲ್ಲಿ ಮನೆಗೆ ಹೋಗಲಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+