ಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ

*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.
*ಸತ್ಯಂ ಕಂಪ್ಯೂಟರ್ಸ್ ನ ಆರು ಮಂದಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
*ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮ್ ಮೈನಂ ಪತಿ, ವೀರೇಂದ್ರ ಅಗರ್ವಾಲ್, ಸಿ ಆರ್ ಆನಂದ್ ಮತ್ತು ಕೇಶವ್ ಪಾಂಡ ಸಭೆಯಲ್ಲಿ ಉಪಸ್ಥಿತರಿದ್ದರು.
*ಪ್ರಸ್ತುತ ನಮಗೆ ಎದುರಾಗಿರುವ ಪರಿಸ್ಥಿತಿ ದುರದೃಷ್ಟಕರ.
*ಈ ದುರದೃಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತೇವೆ. ನೌಕರರು, ಗ್ರಾಹಕರೊಂದಿಗೆ ಪೂರ್ಣ ವಿಶ್ವಾಸದಿಂದ ವ್ಯವಹರಿಸುತ್ತೇವೆ.
*ವ್ಯಾಪಾರ ವಹಿವಾಟುಗಳನ್ನು ಮುಂದುವರಿಸುವುದು, ಸಮಸ್ಯೆಗಳಿಂದ ಹೊರಬರುವುದು ನಮ್ಮ ಪ್ರಧಾನ ಆದ್ಯತೆಗಳು.
*ಆಡಿಟಿಂಗ್ ನಲ್ಲಿ ಆದ ಅವ್ಯವಹಾರಗಳ ಬಗ್ಗೆ ವಿಚಾರಣೆ ಮಾಡಲು ಸಂಪೂರ್ಣವಾಗಿ ಸಹಕರಿಸುತ್ತೇವೆ.
*ಈ ಅವ್ಯವಹಾರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ರಾಮ್ ಸ್ಪಷ್ಟನೆ.
*ಗ್ರಾಹಕರು, ನೌಕರರಿಗೆ ನಮ್ಮ ಬಗ್ಗೆ ನಂಬಿಕೆ ಇದೆ.
*ರಾಮಲಿಂಗರಾಜು ಬಿಡುಗಡೆ ಮಾಡಿರುವ ಪತ್ರಗಳಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸುತ್ತೇವೆ.
*ಕಂಪನಿಯಲ್ಲಿ 53 ಸಾವಿರ ನೌಕರರಿದ್ದಾರೆ. ಅವರ ಉದ್ಯೋಗ ರಕ್ಷಣೆಗೆ ಸತ್ಯಂ ಸಿದ್ಧ
*ಜಗತ್ತಿನ ನಾನಾಕಡೆ ಇರುವ 50,000 ಗ್ರಾಹಕರು ನಮ್ಮೊಂದಿಗೇ ಇದ್ದಾರೆ.
*ಹೊಸ ಆಡಳಿತ ಮಂಡಳಿಯನ್ನು ಸ್ಥಾಪಿಸುತ್ತೇವೆ, ನಮ್ಮ ಗುರಿ ಮುಟ್ಟುತ್ತೇವೆ.
*ನೌಕರರ ಸಂಬಳದ ಬಗ್ಗೆ ನಾವು ಆದಷ್ಟು ಕಾಳಜಿ ವಹಿಸುತ್ತೇವೆ.
*ರಾಮಲಿಂಗರಾಜು ಅವರ ರಾಜಿನಾಮೆ ಪತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡಲಾಗುತ್ತಿದೆ.
*ರಾಮಲಿಂಗರಾಜು ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.
*ಜನವರಿ 10ರಂದು ನಡೆಯುವ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗುತ್ತದೆ.
*ರಾಮಲಿಂಗರಾಜು ರಾಜಿನಾಮೆ ನಂತರ ಸಹ ಅವರು ಕಾನ್ಪರೆನ್ಸ್ ಕಾಲ್ ಮೂಲಕ ನಮ್ಮೊಂದಿಗೆ ಮಾತನಾಡಿದ್ದಾರೆ.
*ಅಗತ್ಯವಾದರೆ ಸಭೆಗೆ ನಾನೂ ಬರುತ್ತೇನೆ ಎಂದು ರಾಮಲಿಂಗರಾಜು ತಿಳಿಸಿದ್ದಾರೆ.
*ಸೆಬಿ ಅಧಿಕಾರಿಗಳು ಸತ್ಯಂ ಕಂಪನಿಗೆ ಬಂದಿದ್ದಾರೆ. ಅವರಿಗೆ ಸಹಕರಿಸುತ್ತೇವೆ.
*ಮುಖ್ಯ ಹಣಕಾಸು ಅಧಿಕಾರಿ(ಸಿಎಫ್ ಓ) ವಿ.ಶ್ರೀನಿವಾಸ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
*ಹೊಸ ಸಿಎಫ್ ಒ ನೇಮಕಾತಿ ಬಗ್ಗೆ ಜ.10ರಂದು ನಿರ್ಣಯ ಕೈಗೊಳ್ಳಲಾಗುವುದು.
ಪೂರಕ ಓದಿಗೆ:
ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ
ಸತ್ಯಂ ಖರೀದಿರುವ ಆಲೋಚನೆ ಇಲ್ಲ: ಇನ್ಫಿ
ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications