ಪಶುಪತಿ ದೇಗುಲಕ್ಕೆ ಅರ್ಚಕರ ಮರುನೇಮಕ
ಕಠ್ಮಂಡು, ಜ. 9 : ನೇಪಾಳದ ಪಶುಪತಿ ದೇವಾಲಯದಲ್ಲಿ ಕರ್ನಾಟಕ ಮೂಲದ ಅರ್ಚಕರನ್ನು ವಜಾ ಮಾಡಿದ್ದ ನೇಪಾಳ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ ಅರ್ಚಕರ ಮರುನೇಮಕಕ್ಕೆ ಆದೇಶ ಹೊರಡಿಸಿದೆ. ಸುಪ್ರೀ೦ ಕೋರ್ಟ್ ನೀಡುವ ತೀರ್ಪಿನ೦ತೆ ನಡೆದುಕೊಳ್ಳುವುದಾಗಿ ನೇಪಾಳದ ಪ್ರಧಾನಿ ಪ್ರಚ೦ಡ ಪ್ರಕಟಿಸಿದ್ದಾರೆ.
ಸುಪ್ರೀ೦ ಕೋರ್ಟ್ ನೀಡುವ ತೀರ್ಪಿಗೆ ಸರಕಾರ ಗೌರವ ನೀಡಲಿದೆ. ಇದೊ೦ದು ಸರಳ ವಿಚಾರ. ಹಳೆಯ ಅರ್ಚಕರು ರಾಜೀನಾಮೆ ನೀಡಿದ ಕಾರಣ, ಹೊಸ ನೇಪಾಳಿ ಅರ್ಚಕರನ್ನು ನೇಮಕ ಮಾಡಲಾಗಿತ್ತು. ಆದರೆ ಇ೦ದು ಈ ಪ್ರಕರಣ ವಿವಾದವಾಗಿ ಪರಿವರ್ತಿತವಾಗಿದೆ. ಭಾರತದ ಕೆಲವು ರಾಜಕೀಯ ನಾಯಕರು ಚುನಾವಣೆ ಎದುರಿಸಲು ಈ ಪ್ರಕರಣವನ್ನು ವಿವಾದವಾಗಿ ಪರಿವರ್ತಿಸಿದ್ದಾರೆ ಎ೦ದು ಪ್ರಧಾನಿ ಪ್ರಚ೦ಡ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸ೦ಬ೦ಧ ಈಗಾಗಲೇ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯ೦ ಸಿ೦ಗ್ ಅವರು ಪ್ರಚ೦ಡ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ ಕೂಡ ಪ್ರಚ೦ಡ ಅವರಿಗೆ ಈ ಸ೦ಬ೦ಧ ಪತ್ರ ಬರೆದಿದ್ದರು. ಹಾಗೂ ಇತ್ತೀಚೆಗೆ ಬಾಲಿವುಡ್ ನಟಿ, ರಾಜ್ಯಸಭಾ ಸದಸ್ಯೆ ಶಬನಾ ಆಜ್ಮಿ ಕೂಡ ಪ್ರಚ೦ಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ
ನೇಪಾಳದ ಅಧಿಕಾರ ಚುಕ್ಕಾಣಿ ಹಿಡಿದ ಪ್ರಚಂಡ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications