35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37670terroristsಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ/news/2009/04/13/sonia-must-apologise-for-attacking-bjp-advani.htmlತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ 35901http://kannada.oneindia.com/img/2009/04/13-advani-lk2.jpg37670terroristsಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg37670terroristsಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg37670terroristsಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಬೆಂಗಳೂರು ಟೆಕ್ಕಿಗಳಿಗೆ ಯುದ್ಧ ಕಲೆ ತರಬೇತಿ | B'lore techies learn Israeli martial arts to counter terror - ಬೆಂಗಳೂರು ಟೆಕ್ಕಿಗಳಿಗೆ ಯುದ್ಧ ಕಲೆ ತರಬೇತಿ - Kannada Oneindia

ಬೆಂಗಳೂರು ಟೆಕ್ಕಿಗಳಿಗೆ ಯುದ್ಧ ಕಲೆ ತರಬೇತಿ

ಬೆಂಗಳೂರು, ಜ. 12 : ಸಿಲಿಕಾನ್ ಸಿಟಿ ಬೆಂಗಳೂರು ಮೇಲೆ ಉಗ್ರರ ದಾಳಿ ಮಾಡುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ. ಭಯೋತ್ಪಾದಕರು ಯಾವ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು. ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಪ್ರಮುಖ ಐಟಿ ಕಂಪನಿಗಳು ಹೆಚ್ಚಿನ ಭದ್ರತೆ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ. ಜೊತೆಗೆ ಖಾಸಗಿ ಭದ್ರತೆಯನ್ನು ಸುಭದ್ರಗೊಳಿಸಿಕೊಂಡಿವೆ.

ಇದರ ಬೆನ್ನಲ್ಲೇ ಇನ್ನಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಐಟಿ ಕಂಪನಿಯ ಮುಖ್ಯಸ್ಥರು, ತಮ್ಮ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಸ್ವಯಂ ರಕ್ಷಣೆಯ ಯುದ್ಧ ಕಲೆಯ ತರಬೇತಿಯನ್ನು ನೀಡತೊಡಗಿವೆ. ಭಯೋತ್ಪಾದಕರಿಂದ ಅಪಹರಣ, ಕಂಪನಿಯಲ್ಲಿ ಏಕಾಏಕಿ ದಾಳಿ ನಡೆದಾಗ ಟೆಕ್ಕಿಗಳು ಇದನ್ನು ಸಮರ್ಥವಾಗಿ ಎದುರಿಸಲಿ ಎನ್ನುವ ಉದ್ದೇಶದಿಂದ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಮರ ಕಲೆ (ಕ್ರಾವ್ ಮಗಾ) ಇಸ್ರೇಲ್ ನಿಂದ ಪರಿಣಿತ ಕೋಚ್ ಗಳನ್ನು ಕರೆಸಿ ಅವರ ಮೂಲಕ ಈ ತರಬೇತಿ ನೀಡಲಾಗುತ್ತಿದ್ದು, ಟೆಕ್ಕಿಗಳು ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಈ ತರಬೇತಿಯ ಏಕೈಕ ಉದ್ದೇಶ ಐಟಿ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ಆಶೀಶ್ ಪುರಿ ಅಭಿಪ್ರಾಯಪಡುತ್ತಾರೆ.

20 ಟೆಕ್ಕಿಗಳ ತಂಡ ಈ ಕ್ರಾವ್ ಮಗಾ ತರಬೇತಿಯನ್ನು ಪಡೆಯುತ್ತಿದೆ. ಶಸ್ತಾಸ್ತ್ರ ರಹಿತ ಯುದ್ಧ ಕಲೆಯಲ್ಲಿ ಇಸ್ರೇಲಿಗಳು ಜಗತ್ತಿನಲ್ಲಿಯೇ ಪರಿಣಿತಿ ಹೊಂದಿದವರಾಗಿದ್ದಾರೆ. ಗಡಿಯಲ್ಲಿ ನಿಂತು ವಿರೋಧಿ ಸೈನ್ಯದ ವಿರುದ್ಧ ಹೋರಾಡುವುದು ಸಾಧ್ಯವಾಗದಿದ್ದರೂ, ಸ್ವಯಂ ರಕ್ಷಣೆ ಮಾಡಿಕೊಳ್ಳುವ ತಾಕತ್ತಾದರೂ ಇರಲಿ ಎಂದು ತರಬೇತಿ ಆಯೋಜಿಸಲಾಗಿದೆ ಎಂದು ಪುರಿ ಹೇಳಿದರು.

ಭಯೋತ್ಪಾದಕರ ದಾಳಿ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ಪಡೆ ಹಾಗೂ ಪೊಲೀಸರು ಬಂದು ಹೋರಾಟ ಮಾಡಬೇಕೆಂದರೆ ಸಾಧ್ಯವಾಗದು. ಆದ್ದರಿಂದ ಪ್ರತಿಯೊಬ್ಬರು ಇಂತಹ ಸಮರಕಲೆಯ ತರಬೇತಿ ಪಡೆಯುವುದು ಅವಶ್ಯ ಎಂದು ಕ್ರಾವ್ ಮಗಾ (ಸಮರಕಲೆ) ತರಬೇತಿದಾರ ಜೆ ಫ್ರಾಂಕ್ ಅವರ ಸಲಹೆಯಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಉದ್ಯೋಗಿಗಳ ಸೆಳೆಯುವುದಿಲ್ಲ:ಇನ್ಫಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+