ಸತ್ಯಂ ಉದ್ಯೋಗಿಗಳ ಸೆಳೆಯುವುದಿಲ್ಲ:ಇನ್ಫಿ
ನವದೆಹಲಿ, ಜ. 12 : ಹಗರಣದಲ್ಲಿ ಮುಳುಗಿ ಒದ್ದಾಡುತ್ತಿರುವ ಸತ್ಯಂ ಕಂಪನಿಯ ನುರಿತ ಉದ್ಯೋಗಿಗಳ ಸೆಳೆಯುವ ಪ್ರಯತ್ನವನ್ನು ಇನ್ಫೋಸಿಸ್ ಹಾಗೂ ವಿಪ್ರೋ ಕಂಪನಿಗಳು ಮಾಡುತ್ತಿವೆ ಎಂಬ ಗಾಳಿ ಸುದ್ದಿಯೊಂದು ಕಾರ್ಪೋರೇಟ್ ವಲಯದಲ್ಲಿ ದಟ್ಟವಾಗಿ ಹಬ್ಬಿದೆ. ಆದರೆ, ಇದನೆಲ್ಲಾ ಅಲ್ಲಗೆಳೆದಿರುವ ಇನ್ಫೋಸಿಸ್ ಹಾಗೂ ವಿಪ್ರೋ ಕಂಪನಿಯ ಎಚ್ ಆರ್ ಡಿ ಮುಖ್ಯಸ್ಥರು, ಸತ್ಯಂ ಉದ್ಯೋಗಿಗಳು ಸೆಳೆಯುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸತ್ಯಂ ನೌಕರರು ನಮ್ಮ ಸಂಸ್ಥೆ ಮಾನವ ಸಂಪನ್ಮೂಲ ವಿಭಾಗಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅರ್ಜಿಯ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸತ್ಯಂ ಕಂಪನಿಯ ಉದ್ಯೋಗಿಗಳು, ಕಸ್ಟಮರ್ಸ್ ಹಾಗೂ ಕ್ಲಯೆಂಟ್ ಗಳನ್ನು ಸೆಳೆದುಕೊಳ್ಳುತ್ತಿಲ್ಲ. ಅವರು ಇಷ್ಟಪಟ್ಟು ನಮ್ಮೊಂದಿಗೆ ಕೆಲಸ ಮಾಡಲು ಇಚ್ಛಿಸಿದಲ್ಲಿ ಈ ಬಗ್ಗೆ ಸಕಾರಾತ್ಮವಾಗಿ ಸ್ಪಂದಿಸುವುದಾಗಿ ಇನ್ಫೋಸಿಸ್ ಎಚ್ ಆರ್ ಡಿ ಮುಖ್ಯಸ್ಥ ಮೋಹನ್ ದಾಸ್ ಪೈ ಸ್ಪಷ್ಟಪಡಿಸಿದ್ದಾರೆ. ವಿಪ್ರೋ ಹಣಕಾಸು ವಿಭಾಗದ ಮುಖ್ಯಸ್ಥ ಸುರೇಶ್ ಸೇನಾಪತಿ ಕೂಡ ಅದೇ ರಾಗ ಹಾಡಿದ್ದು, ನಮ್ಮೊಂದಿಗೆ ಕಾರ್ಯನಿರ್ವಹಿಸಲು ಮುಂದಾದರೆ ಬೇಡ ಅನ್ನಲು ಸಾಧ್ಯವಿಲ್ಲ. ಅವರಿಂದ ನಮ್ಮ ವ್ಯಾಪಾರ-ವಹಿವಾಟು ವೃದ್ಧಿಯಾಗಲಿದೆ ಎನ್ನುವುದಾದರೆ ನಿರಾಕರಿಸುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಒಪ್ಪಂದಗಳ ವರದಿಗೆ ಸಿಎಂ ಸೂಚನೆ
ಸತ್ಯಂ ನೂತನ ಅಡಳಿತ ಮಂಡಳಿ ನೇಮಕ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications