ಹಂದಿ, ಮೀನು ಬೇಕು ಗೋಮಾಂಸ ಏಕೆ ಬೇಡ ?
ಹಗರಿಬೊಮ್ಮನಹಳ್ಳಿ, ಜ. 13 : ಹಂದಿ (ವರಾಹ) ವಿಷ್ಣುವಿನ ಅವತಾರ ಮತ್ತು ದೇವಕನ್ಯೆಯೊಬ್ಬಳು ಮತ್ಯ್ಯಕನ್ಯೆ ಎನ್ನುವುದು ನಮ್ಮ ಹಿಂದೂ ಸಂಪ್ರದಾಯ. ದೇವರು ಅವತರಿಸಿದ ಪ್ರಾಣಿಗಳನ್ನು ವಧಿಸುವುದು ಅಪರಾಧ ಎಂದಾದರೆ ಹಂದಿ ಮತ್ತು ಮೀನನ್ನು ತಿನ್ನುವುದರಲ್ಲಿ ತಪ್ಪಿಲ್ಲಾ, ಗೋವನ್ನು ತಿ೦ದರೇ ಮಾತ್ರ ಹೇಗೆ ತಪ್ಪಾಗುತ್ತದೆ ಎಂದು ಸಿಪಿಐ(ಎಂ) ಮುಖಂಡ ಜಿ ವಿ ಶ್ರೀರಾಮರೆಡ್ಡಿ ಪ್ರಶ್ನಿಸಿದ್ದಾರೆ.
"ಗೋ ಹತ್ಯೆ" ನಿಷೇಧಿಸಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರಗಳು ಬೊಬ್ಬೆ ಹೊಡೆಯುತ್ತಿದೆ. ಕಸಾಯಿಖಾನೆಯ ಮೇಲೆ ದಾಳಿ ನಡೆಸಿ ದೌರ್ಜನ್ಯ ನಡೆಸುತ್ತಿದೆ. ಯಡಿಯೂರಪ್ಪ ಸರ್ಕಾರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಅಧಿಕಾರ ನಡೆಸುತ್ತಿದೆ. ಗೋ ಹತ್ಯೆಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ಇವತ್ತು ಕೋಮು, ಜಾತಿ, ಭಾಷೆಯ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹತ್ಯೆ ತಡೆಯಲು ಇವರಿಗೆ ಸಮಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗೋವು ದೇವರ ವಾಹನವಾಗಿ ಮಾತ್ರ ಬಳಕೆಯಾಗಿರುವುದು ನಾವು ಕೇಳಿದ್ದೇವೆ. ಬಿಜೆಪಿ ಹಾಗೂ ಸಂಘ ಪರಿವಾರ ನಂಬಿರುವ ದೇವರಲ್ಲಿ ಯಾವೊಬ್ಬ ದೇವರೂ ಗೋವಿನ ಅವತಾರ ತಾಳಿರುವ ಕುರಿತು ಎಲ್ಲೂ ಕೇಳಿಲ್ಲ. ಆದರೆ, ದೇವರು ಅವತಾರ ತಾಳಿರುವ ಹಂದಿ ಹಾಗೂ ಮೀನುಗಳನ್ನು ತಿನ್ನಬಹುದಾದರೆ ಗೋ ಮಾಂಸ ಏಕೆ ತಿನ್ನಬಾರದು ಎಂದು ಪ್ರಶ್ನಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications