ಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ

ಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು.
ಚಿತ್ರ : ಎಂ.ಎಂ. ಜೋಷಿ












Click it and Unblock the Notifications