ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ
ಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು.
ಚಿತ್ರ : ಎಂ.ಎಂ. ಜೋಷಿ
Comments
Story first published: Wednesday, January 14, 2009, 16:59 [IST]