ಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)