ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ

ರಾಜ್ಯಪಾಲ ರಾಮೇಶ್ವರ ಠಾಕೂರ್ ಇಂದು ಮಧ್ಯಾಹ್ನ 12.30ಕ್ಕೆ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಅರ್ಧ ಗಂಟೆಯ ಭಾಷಣದ ನಂತರ ಜೆಡಿಎಸ್ ಶಾಸಕರಾಗಿದ್ದ ಸಿದ್ದರಾಜು, ಮಾಜಿ ಪ್ರಧಾನಮಂತ್ರಿ ವಿಪಿ ಸಿಂಗ್ ಹಾಗೂ ಮಾಜಿ ಸಚಿವ ಹಾಗೂ ನೀರಾವರಿ ತಜ್ಞ ಎಚ್ಎನ್ ನಂಜೇಗೌಡ ಅವರ ನಿಧನಕ್ಕೆ ಸಂತಾಪ ಸೂಚಕ ಸಭೆ ನಡೆಸಿ ಕಲಾಪವನ್ನು ನಾಳೆಗೆ ಮುಂದೂಡುವ ಸಾಧ್ಯತೆಗಳಿವೆ.
ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಗೆ ಅವಕಾಶ ನೀಡದಿರುವ ಸರ್ಕಾರದ ಕ್ರಮವನ್ನು ತೀವ್ರ ಖಂಡಿಸಿ ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿಯುವ ಸಾಧ್ಯತೆಗಳಿವೆ. ಆದರೆ, ಶೂನ್ಯ ವೇಳೆಯಲ್ಲಿ ಚರ್ಚೆ ಅವಕಾಶ ಕಲ್ಪಿಸಿಕೊಡಲಾಗುವುದು. ಪ್ರಶ್ನೋತ್ತರಕ್ಕೆ ಯಾವುದೇ ಚ್ಯುತಿ ಬರದ ಹಾಗೆ ಅಧಿವೇಶನ ಯಶಸ್ವಿಯಾಗಿ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಗಾವಿ ಅಧಿವೇಶನಕ್ಕೆ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಸುಮಾರು 5 ಸಾವಿರ ಪೊಲೀಸರನ್ನು ಪಹರೆಗೆ ನಿಯೋಜಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications