124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕೊಪ್ಪಳದಲ್ಲಿ ಬಿಜೆಪಿ ಮೇಲೆ ಜೆಡಿಎಸ್ ವಾಗ್ಬಾಣ | HDK wages word war against mining lords - ಕೊಪ್ಪಳದಲ್ಲಿ ಬಿಜೆಪಿ ಮೇಲೆ ಜೆಡಿಎಸ್ ವಾಗ್ಬಾಣ - Kannada Oneindia

ಕೊಪ್ಪಳದಲ್ಲಿ ಬಿಜೆಪಿ ಮೇಲೆ ಜೆಡಿಎಸ್ ವಾಗ್ಬಾಣ

ಕೊಪ್ಪಳ, ಜ.17: ಜಾತ್ಯಾತೀತ ಜನತಾದಳ ಕೊಪ್ಪಳದಲ್ಲಿ ಆಯೋಜಿಸಿದ್ದ ಶೋಷಿತ ವರ್ಗಗಳ ಬೃಹತ್ ಸಮಾವೇಶಕ್ಕೆ ಉತ್ತ್ತರ ಕರ್ನಾಟಕದ 10 ಜಿಲ್ಲೆಗಳಿಂದ ಅಪಾರ ಜನಸ್ತೋಮ ಆಗಮಿಸಿತ್ತು. ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಜಮಾವಣೆಯಾಗಿದ್ದರು.

ಶೋಷಿತ ವರ್ಗದ ಬೃಹತ್ ಸಮಾವೇಶದ ಅಂಬೇಡ್ಕರ ವೇದಿಕೆ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಪಕ್ಷದ ವಿರುದ್ಧ ಸಮರ ಸಾರಿದರು. ಆಪರೇಷನ್ ಕಮಲದ ದುರುಪಯೋಗ, ಅಸಮರ್ಪಕ ವಿದ್ಯುತ್ ಪೂರೈಕೆ, ಅನುದಾನ ಬಿಡುಗಡೆಯಲ್ಲಿ ತಾರತಮ್ಯ, ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಬಿಜೆಪಿಯನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸಬೇಕು ಎಂದು ಅವರು ಸಭೆಗೆ ಕರೆ ನೀಡಲಾಯಿತು.

ಪ್ರತಿಪಕ್ಷಗಳನ್ನು ಹದ್ದುಬಸ್ತಿನಲ್ಲಿಡಲು ಗಣಿ ಹಗರಣ, ಮಾನನಷ್ಟ ಮೊಕದ್ದಮೆ ಹೀಗೆ ಹತ್ತು ಹಲವು ತಂತ್ರಗಳನ್ನು ಹೆಣೆಯಲಾಗುತ್ತಿದೆ. ಬಿಜೆಪಿ ಪಕ್ಷವನ್ನು ಹದ್ದುಬಸ್ತಿನಲ್ಲಿಡದಿದ್ದರೆ ಮುಂದೊಂದು ದಿನ ಹಿಟ್ಲರ್ ಸಂಸ್ಕೃತಿಗೆ ನಾಂದಿಯಾಗುತ್ತದೆ ಎಂದು ಸಮಾವೇಶದಲ್ಲಿ ಹೇಳಲಾಯಿತು. ಬಿಜೆಪಿ ಕುತಂತ್ರ ರಾಜಕಾರಣವನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸದೆ ಇದ್ದರೆ ಜನರು ತಕ್ಕ ಪಾಠ ಕಲಿಸುವ ಸಮಯ ದೂರವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಶೋಷಿತ ವರ್ಗದ ಸಮಾವೇಶದ ಬಗ್ಗೆ ತುಚ್ಛವಾಗಿ ಮಾತನಾಡಿರುವ ಸಚಿವ ಜನಾರ್ದನ ರೆಡ್ಡಿ ಮತ್ತು ಸಹೋದರರ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದರು.ಗಣಿ ಸಂಪತ್ತನ್ನು ಜನಪರ ಕಾರ್ಯಗಳಿಗೆ ಬಳಸದೆ ನೀಚ ರಾಜಕೀಯ ಕಾರ್ಯಗಳಿಗಾಗಿ ಬಳಸಲಾಗುತ್ತಿದೆ. ಬಳ್ಳಾರಿ ಜನರನ್ನು ಗಣಿಧಣಿಗಳು ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಕಿಡಿ ಕಾರಿದರು.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಪಕ್ಷಗಳು ಕೈಗೊಳ್ಳದಂತಹ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಉತ್ತ್ತರ ಕರ್ನಾಟಕ ಭಾಗಕ್ಕೆ ಕೃಷ್ಣಾನದಿ ಯೋಜನೆ ರೂಪಿಸಿದ ವಿಷಯವನ್ನು ಪ್ರಸ್ತಾಪಿಸಲಾಯಿತು. ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮತ್ತು ಸಾಮಾಜಿಕ ಮೀಸಲಾತಿ ನೀಡಿದ ದೇವೇಗೌಡರ ಸಾಧನೆಯನ್ನು ಸಮಾವೇಶದಲ್ಲಿ ಕೊಂಡಾಡಲಾಯಿತು.

ಶೀಘ್ರದಲ್ಲೇ ಉತ್ತರ ಕರ್ನಾಟದಲ್ಲಿ ಪಾದಯಾತ್ರೆ ಕೈಗೊಳ್ಳುವುದಾಗಿ ಕುಮಾರಸ್ವಾಮಿ ತಿಳಿಸಿದರು. ಸಮಾವೇಶದಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರು, ಹಾಲಿ, ಮಾಜಿ ಜೆಡಿಎಸ್ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+