ಸಂಕಷ್ಟದಲ್ಲಿ ಇಡುಗಂಜಿ ಮಹಾಗಣಪತಿ
ಹೊನ್ನಾವರ, ಜ. 19 : ಅರ್ಚಕರ ಮತ್ತು ಆಡಳಿತ ಮಂಡಳಿಯ ವಿವಾದದಿಂದ ಇತಿಹಾಸ ಪ್ರಸಿದ್ಧ ಇಡಗುಂಜಿ ಮಹಾಗಣಪತಿ ದೇವಾಲಯದಲ್ಲಿ ಸಂಕ್ರಾಂತಿ ಆಚರಣೆಯ ಕೊನೆ ದಿನವಾದ ನಿನ್ನೆ ಸೂರ್ಯಾಸ್ತದವರೆಗೂ ಗಣೇಶನಿಗೆ ಯಾವುದೇ ಪೂಜೆ ನಡೆಯಲಿಲ್ಲ.
ಬಳಿಕ ಊರಿನ ಮುಖಂಡರು ಮಧ್ಯಸ್ತಿಕೆ ವಹಿಸಿ ಪರ್ಯಾಯ ಪೂಜೆಗೆ ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಭಾನುವಾರ ರಾತ್ರಿಯ ಪೂಜೆ ಮಾತ್ರ ನಡೆದಿದೆ. ಅರ್ಚಕರ ಮತ್ತು ಆಡಳಿತ ಮಂಡಳಿಯ ವೈಮನಸ್ಸಿನಿಂದಾಗಿ ಈ ಬೆಳವಣಿಗೆ ನಡೆದು ರಾತ್ರಿ ವೇಳೆಗೆ ಶಾಂತವಾಯಿತು. ಇದರಿಂದಾಗಿ ದೇವಾಲಯಕ್ಕೆ ಬಂದ ಸಾವಿರಾರು ಭಕ್ತಾದಿಗಳಿಗೆ ಪೂಜೆ, ಪ್ರಸಾದವಿಲ್ಲದ೦ತಾಯಿತು. ಭಾನುವಾರದ ಅನ್ನ ದಾಸೋಹ ಕಾರ್ಯವು ನಡೆಯಲಿಲ್ಲ. ವಿವಾದ, ವೈಮನಸ್ಸು, ಪ್ರತಿಭಟನೆ ಗಣೇಶನನ್ನು ಬಿಟ್ಟಿಲ್ಲ. ಎಲ್ಲ ಗಣೇಶನ ಮಹಿಮೆ ಎನ್ನಬಹುದು.
(ದಟ್ಸ್ ಕನ್ನಡ ವಾರ್ತೆ)
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications