ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು
ಲಕ್ನೋ, ಜ. 19 : ಕೊನೆಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಚುನಾವಣೆಯ ಅಖಾಡಕ್ಕಿಳಿಯಲು ಬಾಲಿವುಡ್ ನಟ ಸಂಜಯ ದತ್ ನಿರ್ಧರಿಸಿದ್ದಾರೆ. ಆದರೆ, ಲಕ್ನೋ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಸ್ಪರ್ಧಿಸಿದರೆ ನಾನು ಅವರ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ದತ್ತ ಖಡಾಖಂಡಿತವಾಗಿ ಹೇಳಿದ್ದಾರೆ.
ಅಟಲ್ ಬಗ್ಗೆ ಅವರ ಬಗ್ಗೆ ಅಪಾರ ಗೌರವವಿದೆ. ಅಟಲ್ ನನಗೆ ತ೦ದೆಗೆ ಸಮಾನ ಹಾಗೂ ಅವರ ವಿರುದ್ಧ ಸ್ಪರ್ಧಿಸಲು ನನ್ನ ಮನಸ್ಸು ಒಪ್ಪದು. ಅವರು ಸ್ಪರ್ಧಿಸಿದರೆ ನಾನು ಕಣದಿಂದ ನಿವೃತ್ತಿಯಾಗುವೆ ಎಂದು ಥೇಟ್ ಸಿನಿಮಾ ಶೈಲಿಯ ಮಾತುಗಳನ್ನು ಸಂಜಯದತ್ ಆಡಿದ್ದಾರೆ. ಆದರೆ ಬಿಜೆಪಿ ನಾಯಕ ಶತ್ರುಘ್ನಸಿನ್ಹಾ ಅವರ ಬಳಿ ಮಾತಾಡಿ ಅಟಲ್ ಸ್ಪರ್ಧಿಸುವುದಿಲ್ಲ ಎ೦ದು ಖಚಿತಪಡಿಸಿಕೋಡ ಮೇಲೆ ಚುನಾವಣೆಯಲ್ಲಿ ನಿಲ್ಲಲು ಒಪ್ಪಿಗೆ ಸೂಚಿಸಿದ್ದೇನೆ. ನನ್ನ ತ೦ದೆ ನಿಧನದ ನ೦ತರ ಕಾ೦ಗ್ರೆಸ್ ನ ಯಾವುದೇ ನಾಯಕರು ನನ್ನ ಸಹಕಾರಕ್ಕೆ ಬ೦ದಿಲ್ಲ ಎ೦ದು ದತ್ ಆರೋಪಿಸಿದರು. ಸಂಜಯ ದತ್ ಸದೋಹರಿ ಪ್ರಿಯಾ ದತ್ತ ಕಾಂಗ್ರೆಸ್ ಪಕ್ಷದ ಹಾಲಿ ಲೋಕಸಭೆ ಸದಸ್ಯರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications