ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು
ಲಕ್ನೋ, ಜ. 19 : ಕೊನೆಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಚುನಾವಣೆಯ ಅಖಾಡಕ್ಕಿಳಿಯಲು ಬಾಲಿವುಡ್ ನಟ ಸಂಜಯ ದತ್ ನಿರ್ಧರಿಸಿದ್ದಾರೆ. ಆದರೆ, ಲಕ್ನೋ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಸ್ಪರ್ಧಿಸಿದರೆ ನಾನು ಅವರ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ದತ್ತ ಖಡಾಖಂಡಿತವಾಗಿ ಹೇಳಿದ್ದಾರೆ.
ಅಟಲ್ ಬಗ್ಗೆ ಅವರ ಬಗ್ಗೆ ಅಪಾರ ಗೌರವವಿದೆ. ಅಟಲ್ ನನಗೆ ತ೦ದೆಗೆ ಸಮಾನ ಹಾಗೂ ಅವರ ವಿರುದ್ಧ ಸ್ಪರ್ಧಿಸಲು ನನ್ನ ಮನಸ್ಸು ಒಪ್ಪದು. ಅವರು ಸ್ಪರ್ಧಿಸಿದರೆ ನಾನು ಕಣದಿಂದ ನಿವೃತ್ತಿಯಾಗುವೆ ಎಂದು ಥೇಟ್ ಸಿನಿಮಾ ಶೈಲಿಯ ಮಾತುಗಳನ್ನು ಸಂಜಯದತ್ ಆಡಿದ್ದಾರೆ. ಆದರೆ ಬಿಜೆಪಿ ನಾಯಕ ಶತ್ರುಘ್ನಸಿನ್ಹಾ ಅವರ ಬಳಿ ಮಾತಾಡಿ ಅಟಲ್ ಸ್ಪರ್ಧಿಸುವುದಿಲ್ಲ ಎ೦ದು ಖಚಿತಪಡಿಸಿಕೋಡ ಮೇಲೆ ಚುನಾವಣೆಯಲ್ಲಿ ನಿಲ್ಲಲು ಒಪ್ಪಿಗೆ ಸೂಚಿಸಿದ್ದೇನೆ. ನನ್ನ ತ೦ದೆ ನಿಧನದ ನ೦ತರ ಕಾ೦ಗ್ರೆಸ್ ನ ಯಾವುದೇ ನಾಯಕರು ನನ್ನ ಸಹಕಾರಕ್ಕೆ ಬ೦ದಿಲ್ಲ ಎ೦ದು ದತ್ ಆರೋಪಿಸಿದರು. ಸಂಜಯ ದತ್ ಸದೋಹರಿ ಪ್ರಿಯಾ ದತ್ತ ಕಾಂಗ್ರೆಸ್ ಪಕ್ಷದ ಹಾಲಿ ಲೋಕಸಭೆ ಸದಸ್ಯರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications