ಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ

ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಚಿವರಾದ ಅರವಿಂದ ಲಿಂಬಾವಳಿ, ರಾಮಚಂದ್ರೇಗೌಡ, ಆರ್ ಅಶೋಕ್, ಸಂಸದ ಅನಂತ್ ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಸಾಹಿತಿ ದೇ ಜವರೇಗೌಡ, ಪತ್ರಕರ್ತ ವಿಶ್ವೇಶ್ವರ ಭಟ್. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications