ಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ
ಬೆಂಗಳೂರು,
ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. id="toptextpromo">ಮುಖ್ಯಮಂತ್ರಿ
ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಚಿವರಾದ ಅರವಿಂದ ಲಿಂಬಾವಳಿ, ರಾಮಚಂದ್ರೇಗೌಡ, ಆರ್ ಅಶೋಕ್, ಸಂಸದ ಅನಂತ್ ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಸಾಹಿತಿ ದೇ ಜವರೇಗೌಡ, ಪತ್ರಕರ್ತ ವಿಶ್ವೇಶ್ವರ ಭಟ್. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ಉಪಸ್ಥಿತರಿದ್ದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications