ಕರ್ಕರೆ ಮತ್ತು ಒಂಬ್ಲೆ ಗೆ ಅಶೋಕಚಕ್ರ
ನವದೆಹಲಿ, ಜ. 21 : ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣವನ್ನಪ್ಪಿದ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಮತ್ತು ಎಎಸ್ಐ ತುಕಾರಾಂ ಒಂಬ್ಲೆ ಸೇರಿ ಇಬ್ಬರಿಗೆ ಮಾತ್ರ ಪ್ರತಿಷ್ಠಿತ ಅಶೋಕಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮುಂಬೈ ಉಗ್ರರ ಕೃತ್ಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ್ದ 16 ಮಂದಿ ಪೊಲೀಸರಿಗೆ ಈ ಪ್ರಶಸ್ತಿ ನೀಡಬೇಕೆಂದು ಮಹಾರಾಷ್ಟ್ರ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಅಶೋಕಚಕ್ರ ಪ್ರಶಸ್ತಿಯನ್ನು ಇಬ್ಬರಿಗೆ ಮತ್ತು ಆರು ಜನರಿಗೆ ಕೀರ್ತಿಚಕ್ರ ನೀಡಲು ತೀರ್ಮಾನಿಸಿದೆ. ಕೀರ್ತಿಚಕ್ರ ಪಡೆದವರಲ್ಲಿ ಮುಂಬೈ ಭಯೋತ್ಪಾದನೆಯಲ್ಲಿ ಅಸುನೀಗಿದ ಡಿಸಿಪಿ ಅಶೋಕ್ ಕಾಮ್ಟೆ, ಎನ್ ಕೌಂಟರ್ ತಜ್ಞ ವಿಜಯ್ ಸಲಸ್ಕರ್ ಮತ್ತು ಶಶಾಂಕ್ ಶಿಂಧೆ ಸೇರಿದ್ದಾರೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಈ ಮರಣೋತ್ತರ ಪ್ರಶಸ್ತಿಯನ್ನು ಜನವರಿ 26 ಗಣರಾಜ್ಯೋತ್ಸವದ ದಿನ ಪ್ರದಾನ ಮಾಡಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪಾಕ್ ಗೆ ಕಸಬ್ ಡಿಎನ್ಎ ಸ್ಯಾಂಪಲ್
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications