ಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ

ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆನೆಗೊಂದಿ ತೂಗುಸೇತುವೆ ನಿರ್ಮಾಣ ಕಾರ್ಯ ಇತ್ತೀಚೆಗೆ ಆರಂಭಗೊಂಡಿತ್ತು. ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿರುವ ಈ ಸೇತುವೆ ನಿರ್ಮಿಸಿದರೆ, ಐತಿಹಾಸಿಕ ಪರಂಪರೆ ಪಟ್ಟಿಯಿಂದ ಹಂಪೆ ಹಾಗೂ ಆನೆಗೊಂದಿಯ ಹೆಸರಗಳನ್ನು ತೆಗೆಯಲಾಗುವುದು ಎಂದು ಯುನೆಸ್ಕೋ ಎಚ್ಚರಿಕೆ ನೀಡಿತ್ತು. ಇದರಿಂದ ಈ ಯೋಜನೆಯನ್ನು ದಶಕಗಳಿಂದ ರಾಜ್ಯ ಸರ್ಕಾರ ಕೈಬಿಟ್ಟಿತ್ತು.
ಇತ್ತೀಚೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪ್ರಯತ್ನದ ಫಲವಾಗಿ ತೂಗುಸೇತುವೆ ಕಾಮಗಾರಿಗೆ ಮತ್ತೆ ಚಾಲನೆ ನೀಡಲಾಗಿತ್ತು. ಹಳೆಯದಾದ ಈ ಸೇತುವೆ ಕಾಮಗಾರಿಯನ್ನು ನಿಲ್ಲಿಸಿ ಅನೇಕ ದಿನಗಳೆ ಕಳೆದುಹೋಗಿದ್ದವು. ಹಳೆಯ ಕಟ್ಟಡವಾಗಿದ್ದರಿಂದ ಕಬ್ಬಿಣದ ಸಾಮರ್ಥ್ಯ ಕಡಿಮೆಯಾಗಿರುವ ವರದಿಯನ್ನು ಇಂಜಿನಿಯರ್ ಗಳು ನೀಡಿದ್ದರೂ ಕೂಡಾ ಅದೇ ಸೇತುವೆ ಮೇಲೆಯೇ ಮತ್ತೆ ಕಾಮಗಾರಿ ಆರಂಭಿಸಿರುವುದು ಈ ದುರ್ಘಟನೆ ಕಾರಣ ಎನ್ನಲಾಗಿದೆ.
ಐತಿಹಾಸಿಕ ಪ್ರದೇಶವಾಗಿರುವ ಆನೆಗೊಂದಿಯ ತೂಗುಸೇತುವೆ ಪೂರ್ಣಗೊಳಿಸಿದರೆ ಹಂಪೆಗೆ ತೆರಳಲು ಸರಳವಾಗುತ್ತಿತ್ತು. ಈ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದೇಶ ಪ್ರವಾಸಿಗರು ಪ್ರತಿ ವರ್ಷ ಭೇಟಿ ನೀಡುತ್ತಾರೆ. ಇದು ರಾಜ್ಯದ ಪ್ರವಾಸಿ ತಾಣವೂ ಹೌದು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications