ಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ

ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆನೆಗೊಂದಿ ತೂಗುಸೇತುವೆ ನಿರ್ಮಾಣ ಕಾರ್ಯ ಇತ್ತೀಚೆಗೆ ಆರಂಭಗೊಂಡಿತ್ತು. ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿರುವ ಈ ಸೇತುವೆ ನಿರ್ಮಿಸಿದರೆ, ಐತಿಹಾಸಿಕ ಪರಂಪರೆ ಪಟ್ಟಿಯಿಂದ ಹಂಪೆ ಹಾಗೂ ಆನೆಗೊಂದಿಯ ಹೆಸರಗಳನ್ನು ತೆಗೆಯಲಾಗುವುದು ಎಂದು ಯುನೆಸ್ಕೋ ಎಚ್ಚರಿಕೆ ನೀಡಿತ್ತು. ಇದರಿಂದ ಈ ಯೋಜನೆಯನ್ನು ದಶಕಗಳಿಂದ ರಾಜ್ಯ ಸರ್ಕಾರ ಕೈಬಿಟ್ಟಿತ್ತು.
ಇತ್ತೀಚೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪ್ರಯತ್ನದ ಫಲವಾಗಿ ತೂಗುಸೇತುವೆ ಕಾಮಗಾರಿಗೆ ಮತ್ತೆ ಚಾಲನೆ ನೀಡಲಾಗಿತ್ತು. ಹಳೆಯದಾದ ಈ ಸೇತುವೆ ಕಾಮಗಾರಿಯನ್ನು ನಿಲ್ಲಿಸಿ ಅನೇಕ ದಿನಗಳೆ ಕಳೆದುಹೋಗಿದ್ದವು. ಹಳೆಯ ಕಟ್ಟಡವಾಗಿದ್ದರಿಂದ ಕಬ್ಬಿಣದ ಸಾಮರ್ಥ್ಯ ಕಡಿಮೆಯಾಗಿರುವ ವರದಿಯನ್ನು ಇಂಜಿನಿಯರ್ ಗಳು ನೀಡಿದ್ದರೂ ಕೂಡಾ ಅದೇ ಸೇತುವೆ ಮೇಲೆಯೇ ಮತ್ತೆ ಕಾಮಗಾರಿ ಆರಂಭಿಸಿರುವುದು ಈ ದುರ್ಘಟನೆ ಕಾರಣ ಎನ್ನಲಾಗಿದೆ.
ಐತಿಹಾಸಿಕ ಪ್ರದೇಶವಾಗಿರುವ ಆನೆಗೊಂದಿಯ ತೂಗುಸೇತುವೆ ಪೂರ್ಣಗೊಳಿಸಿದರೆ ಹಂಪೆಗೆ ತೆರಳಲು ಸರಳವಾಗುತ್ತಿತ್ತು. ಈ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದೇಶ ಪ್ರವಾಸಿಗರು ಪ್ರತಿ ವರ್ಷ ಭೇಟಿ ನೀಡುತ್ತಾರೆ. ಇದು ರಾಜ್ಯದ ಪ್ರವಾಸಿ ತಾಣವೂ ಹೌದು.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications