194280ಗೋವಾದಣಿವಾರಿಸಿಕೊಳ್ಳಲು ಗೋವಾ ತೀರಕ್ಕೆ ಪುನೀತ್ /movies/hero/2009/05/08-puneeth-rajkumar-in-goa.htmlರಾಜ್ ಮತ್ತು ರಾಮ್ ಚಿತ್ರಗಳ ಬಿಡುವಿಲ್ಲದ ಕೆಲಸಗಳಿಂದ ಪುನೀತ್ ರಾಜ್ ಕುಮಾರ್ ಬಳಲಿದ್ದಾರೆ. ಚಿತ್ರೀಕರಣಕ್ಕಾಗಿ ಅಲ್ಲಿ ಇಲ್ಲಿ ಅಲೆದು ಮನೆ ಮಠಕ್ಕೆ ದೂರವಾಗಿದ್ದರು. ಈ ಎಲ್ಲಾ ಜಂಜಡಗಳಿಂದ ಒಂಚೂರು ರಿಲ್ಯಾಕ್ಸ್ ಆಗಲು, ಕುಟುಂಬದವರೊಂದಿಗೆ ಕಳೆಯಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೆಲವಾರಗಳನ್ನು ಗೋವಾ ತೀರದಲ್ಲಿ ಪುನೀತ್ ಕಳೆಯಲಿದ್ದಾರೆ. ಬೇಸಿಗೆ ಧಗೆಯನ್ನು ನಿವಾರಿಸಿಕೊಳ್ಳಲು ಗೋವಾಗಿಂತಲೂ ಪ್ರಶಸ್ತ ತಾಣ 36485http://kannada.oneindia.com/img/2009/05/08-puneet10.jpg194280ಗೋವಾಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg194280ಗೋವಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg194280ಗೋವಾರಾಜ್ಯ ಮಹಿಳಾ ತಂಡಕ್ಕೆ ಖೋಖೋ ಟ್ರೋಫಿ/news/2009/11/20/karnataka-women-khokho-team-win-trophy-in-goa.htmlಬೆಂಗಳೂರು, ನ,20 : 2009 ಮತ್ತು 2010ನೇ ಸಾಲಿನ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯ ಮಹಿಳಾ ತಂಡ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಮಾರ್ಗೋವಾ (ಗೋವಾ)ದಲ್ಲಿ ನಡೆದ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ 40327http://kannada.oneindia.com/img/2009/11/20-khokho-women-team1.jpg194280ಗೋವಾಬಿಕಿನಿ ಕ್ಲಬ್ ಸೇರಿದ ಮೋಹಕ ಬೆಡಗಿ ಸ್ನೇಹಾ/movies/heroine/2009/11/26-sneha-approves-to-release-her-bikini-stills.html'ರವಿಶಾಸ್ತ್ರಿ' ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜತೆ ನಟಿಸಿದ್ದ ಸ್ನೇಹಾ ಬಿಕಿನಿ ತೊಡಲು ಒಲವು ತೋರಿದ್ದಾರೆ. ಇಷ್ಟು ದಿನಗಳ ಕಾಲ ಸ್ನೇಹಾ ಚಿತ್ರರಂಗದಲ್ಲಿ ಸಭ್ಯವಾಗಿಯೇ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಬಿಕಿನಿ ದೃಶ್ಯಗಳಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ನಿರ್ಮಾಪಕರು ಕಂತೆ ಕಂತೆ ಹಣದ ಎಣಿಸುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.ಹೆಚ್ಚಿನ ಹಣ ಕೊಟ್ಟರೆ ಬಿಕಿನಿ ತೊಡಲು ನನ್ನದೇನು ಅಭ್ಯಂತರವಿಲ್ಲ 40423http://kannada.oneindia.com/img/2009/11/26-sneha12.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg155787ಆಸ್ಕರ್ತಾರೆಗೆ ಕೈಗೆಟುಕದ ಆಸ್ಕರ್ ನಕ್ಷತ್ರ/movies/bollywood/2009/01/14-taare-zamin-par-out-of-oscar-race.htmlನವದೆಹಲಿ, ಜ. 14 : ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಬೇಕೆಂಬ ಅಮೀರ್ ಖಾನ್ ಕನಸು ಮತ್ತೆ ಭಗ್ನವಾಗಿದೆ. ಅಮೀರ್ ನಿರ್ದೇಶನದ 'ತಾರೆ ಜಮೀನ್ ಪರ್' ಚಿತ್ರ ಆಸ್ಕರ್ ಸ್ಪರ್ಧೆಯಿಂದ ಹೊರಬಿದ್ದಿರುವುದು ಭಾರತೀಯರಿಗೆ ಭಾರೀ ನಿರಾಶೆ ಮೂಡಿಸಿದೆ. ವಿದೇಶಿ ಭಾಷೆಯ ಚಿತ್ರಗಳ ವಿಭಾಗದಲ್ಲಿ ಒಂಬತ್ತರಲ್ಲೊಂದಾಗಬಹುದೆಂದು ನಿರೀಕ್ಷಿಸಲಾಗಿತ್ತು.ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಮತ್ತು ಸೈನ್ಸ್ ಆಸ್ಕರ್ ಗೆ ನಾಮನಿರ್ದೇಶನವಾಗಿರುವ 34068http://kannada.oneindia.com/img/2009/01/14-tare-zameen-par1e.jpg155787ಆಸ್ಕರ್ಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg155787ಆಸ್ಕರ್'ಸ್ಲಂಡಾಗ್..': ನೋ ಆಸ್ಕರ್, ನೋ ಟೆಲ್ಲರ್!/movies/review/2009/03/10-slum-dog-millionaire-review-anandram-sastri.htmlಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ರೆಹಮಾನ್ ಮತ್ತಿತರರಿಗೆ ಆಸ್ಕರ್ ಬಂದಿದ್ದು ಸಂತೋಷವೆ. ಆದರೆ, ಆ ಚಿತ್ರ ಅಷ್ಟು ಹೊಗಳಿಕೆಗೆ ಅರ್ಹವೆ? ಖಂಡಿತ ಇಲ್ಲ. ನಮ್ಮ ಭಾರತೀಯ ಚಿತ್ರರಂಗ ಅದಕ್ಕಿಂತಲೂ ಅತ್ಯದ್ಭುತ ಸಾಧನೆ ಮಾಡಿದೆ. ಅಜರಾಮರ ಅನ್ನಿಸುವಂಥ ಸಂಗೀತ ನೀಡಿದವರಿದ್ದಾರೆ. ಆದರೆ ನಮ್ಮ ಮಾಧ್ಯಮಗಳು ಒಂದು ಹೆಜ್ಜೆ ಮುಂದೇ ಹೋಗಿ ಸ್ಲಂಡಾಗ್ ಭಾರತೀಯ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂಬಂತೆ ಬಿಂಬಿಸುತ್ತಿವೆ. 35136http://kannada.oneindia.com/img/2009/03/10-slum-dog-millionaire1.jpg155787ಆಸ್ಕರ್ಆಸ್ಕರ್ ಅಂಗಳದಲ್ಲಿ ಫಾಲ್ಕೆ ಕುರಿತ ಮರಾಠಿ ಚಿತ್ರ/movies/headlines/2009/09/21-harishchandrachi-factory-india-entry-for-oscars.htmlಮರಾಠಿ ಚಲನಚಿತ್ರ 'ಹರಿಶ್ಚಂದ್ರಾಚಿ ಫ್ಯಾಕ್ಟ್ರಿ' ಆಸ್ಕರ್ ಪ್ರಶಸ್ತಿಯ ಅತ್ಯುತ್ತಮ ವಿದೇಶಿ ಚಿತ್ರ ವಿಭಾಗದ ಸ್ಪರ್ಧಾಕಣಕ್ಕೆ ಭಾರತದಿಂದ ಅಧಿಕೃತವಾಗಿ ನಾಮ ನಿರ್ದೇಶನಗೊಂಡಿದೆ.ಭಾರತ ಸಿನಿಮಾ ಜಗತ್ತಿನ ಪಿತಾಮಹ ಎಂದೇ ಖ್ಯಾತರಾದ ದುಂಡಿರಾಜ್ ಗೋವಿಂದ್ ಫಾಲ್ಕೆ (ದಾದಾಸಾಹೇಬ್ ಫಾಲ್ಕೆ ) ಅವರು 1913 ರಲ್ಲಿ ಭಾರತದ ಪ್ರಪ್ರಥಮ ಚಲನಚಿತ್ರ'ರಾಜಾ ಹರಿಶ್ಚಂದ್ರ' ಚಿತ್ರ ನಿರ್ಮಾಣಕ್ಕೆ ಪಟ್ಟ ಪಾಡನ್ನು 2 ಗಂಟೆಗಳಲ್ಲಿ ತೋರಿಸುವ 39289http://kannada.oneindia.com/img/2009/09/21-harishchandrachi-factory1.jpgnews"> ಸ್ಲಂಡಾಗ್ ಮಿಲೇನಿಯರ್ ಚಿತ್ರದಲ್ಲಿ ಹಿಂದುತ್ವಕ್ಕೆ ಧಕ್ಕೆ | Hindu org demands ban on Slumdog Millionaire - ಸ್ಲಂಡಾಗ್ ಮಿಲೇನಿಯರ್ ಚಿತ್ರದಲ್ಲಿ ಹಿಂದುತ್ವಕ್ಕೆ ಧಕ್ಕೆ - Kannada Oneindia

ಸ್ಲಂಡಾಗ್ ಮಿಲೇನಿಯರ್ ಚಿತ್ರದಲ್ಲಿ ಹಿಂದುತ್ವಕ್ಕೆ ಧಕ್ಕೆ

ಪಣಜಿ, ಜ. 23 : ಸ್ಲಂ ಡಾಗ್ ಚಿತ್ರದ ಜೈ ಹಿಂದ್ ಎನ್ನುವ ಹಾಡಿಗೆ ಖ್ಯಾತ ಸಂಗೀತ ಮಾಂತ್ರಿಕ ಎ ಆರ್ ರೆಹಮಾನ್ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ಪಡೆದುಕೊಂಡಿದ್ದು ಹಳೆಯ ವಿಷಯ. ಈ ಚಿತ್ರ ಆಸ್ಕರ್ ಪ್ರಶಸ್ತಿಗೂ ಕೂಡ ನಾಮಕರಣಗೊಂಡಿರುವುದು ಭಾರತೀಯ ಸಿನಿ ಅಭಿಮಾನಿಗಳಿಗೆ ಭಾರಿ ಸಂತೋಷದ ಸಂಗತಿಯೇ ಆಗಿದೆ. ಆದರೆ, ಸ್ಲಂಡಾಗ್ ಚಿತ್ರದಲ್ಲಿ ಹಿಂದೂ ಸಮುದಾಯದ ಆರಾಧ್ಯ ದೈವ ಶ್ರೀರಾಮಚಂದ್ರನನ್ನು ಅವಹೇಳನ ಮಾಡಲಾಗಿದೆ. ಈ ಕಾರಣದಿಂದ ಸ್ಲಂಡಾಗ್ ಮಿಲೇನಿಯರ್ ಚಿತ್ರದ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಗೋವಾದ ಹಿಂದೂ ಜಾಗರಣ ಸಮಿತಿ ಬೆದರಿಕೆ ಹಾಕಿದೆ.

ಸ್ಲಂಡಾಗ್ ಚಿತ್ರದಲ್ಲಿ ಹಿಂದೂಗಳು ಆರಾಧ್ಯದೈವನೆಂದು ಪೂಜಿಸುವ ಶ್ರೀರಾಮಚಂದ್ರನನ್ನು ಅವಹೇಳನ ಮಾಡಲಾಗಿದೆ. ಭಾರತದಲ್ಲಿದ್ದು ಹಿಂದೂಗಳ ಭಾವನೆಗಳನ್ನು ಧಕ್ಕೆ ಬರುವಂತಹ ಚಿತ್ರ ನಿರ್ಮಿಸಿರುವುದು ಖಂಡನೀಯ. ಚಿತ್ರ ಪ್ರದರ್ಶನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗೋವಾ ಹಿಂದೂಜಾಗರಣ ಸಮಿತಿ ವಕ್ತಾರ ಜಯೇಶ್ ಥಾಲಿ ತಿಳಿಸಿದ್ದಾರೆ.

ಇಂದು ( ಜ.23) ದೇಶಾದ್ಯಂತ ಸ್ಲಂಡಾಗ್ ಮಿಲೇನಿಯರ್ ಚಿತ್ರ ಬಿಡುಗಡೆ ಕಂಡಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗುವ ಚಿತ್ರ ಪ್ರದರ್ಶನಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಗೋವಾ ಹಿಂದು ಜಾಗರಣ ಸಮಿತಿ ಸದಸ್ಯರು ಮುಂಬೈನಲ್ಲಿರುವ ಕೇಂದ್ರೀಯ ಚಲನಚಿತ್ರ ಆಕಾಡೆಮಿಗೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮಕರಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+