ಪ್ರಧಾನಿ ಆರೋಗ್ಯದ ಬಗ್ಗೆ ದೇವೇಗೌಡ ಕಳವಳ
ನವದೆಹಲಿ, ಜ.24: ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ಮಾಜಿ ಪ್ರಧಾನಿ ಮತ್ತು ಜನತಾದಳ (ಎಸ್) ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡಇಂದು ತೀವ್ರ ಕಳವಳ ವ್ಯಕ್ತಪಡಿಸಿದರು. ದೇವರ ದಯೆಯಿಂದ ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವೇಗೌಡರು ಹಾರೈಸಿದ್ದಾರೆ.
ಡಾ.ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಅವರಿಗೆ ಬರೆದಿರುವ ಪತ್ರದಲ್ಲಿ ಗೌಡರು, ಅವರ ಅವಿಶ್ರಾಂತ ದುಡಿಮೆಯ ಗುಣ ಮತ್ತು ಬಿಡುವಿಲ್ಲದ ಕಾರ್ಯಕ್ರಮಳಲ್ಲಿ ಆರೋಗ್ಯದ ಬಗ್ಗೆ ಹೇಳುತ್ತಿದ್ದರು. ಆದರೆ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ನಮಗೆ ತೀವ್ರ ನೋವುಂಟಾಗಿದೆ ಎಂದಿದ್ದಾರೆ.
ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನವದೆಹಲಿಯ ಸೌತ್ ಬ್ಲಾಕ್ ನಲ್ಲಷ್ಟೇ ಅಲ್ಲ ಪಾರ್ಲಿಮೆಂಟ್ ಒಳಗೂ ಹೊರಗೂ ಪ್ರಧಾನಿಗಳು ಲವಲವಿಕೆಯಿಂದ ಕಾಣಿಸಲಿ ಎಂದು ನಾವೆಲ್ಲ ಕಾತರದಿಂದ ಎದುರು ನೋಡುತ್ತಿದ್ದೇವೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮನಮೋಹನ್ ಸಿಂಗ್ ಗೆ ಶಸ್ತ್ರಚಿಕಿತ್ಸೆ ಆರಂಭ
More From
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!












Click it and Unblock the Notifications