ಮೇಜರ್ ಸಂದೀಪ್ ಗೆ ಅಶೋಕ್ ಚಕ್ರ ಗೌರವ

ಯಾರ್ಯಾರಿಗೆ ಅಶೋಕ್ ಚಕ್ರ?
1. ಮೇಜರ್ ಸಂದೀಪ್ ಉನ್ನಿಕೃಷ್ಣನ್
2. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ
3. ಅಶೋಕ್ ಕಾಮ್ಟೆ
4. ವಿಜಯ್ ಸಲಾಸ್ಕರ್
5. ತುಕಾರಾಂ ಒಂಬಳೆ
6. ಗಜೇಂದರ್ ಸಿಂಗ್
(ಇವರೆಲ್ಲಾ ಮುಂಬೈ ಉಗ್ರರ ದಾಳಿ ವೇಳೆ ವೀರಮರಣ ಅಪ್ಪಿದವರು)
ಅಶೋಕ್ ಚಕ್ರ ಪಡೆದ ಇತರರು
7. ದೆಹಲಿ ಬಾಟ್ಲಾ ಹೌಸ್ ಶೂಟಔಟ್ ನಲ್ಲಿ ಮರಣ ಹೊಂದಿದ ಪೋಲಿಸ್ ಇನ್ಸಪೆಕ್ಟರ ಎಂ .ಸಿ. ಶರ್ಮಾ.
8. ಕಾಶ್ಮೀರದ ಕುಪ್ವಾರದಲ್ಲಿ 12 ಮಂದಿ ಉಗ್ರರನ್ನು ಕೊಂದ ಬಳಿಕ ಮರಣ ಹೊಂದಿದ ಕರ್ನಲ್ ಜೋಜಾನ್ ಥಾಮಸ್.
9. ಉಗ್ರರ ವಿರುದ್ಧ ಕಾದಾಟದಲ್ಲಿ ಮರಣಹೊಂದಿದ ಹವಾಲ್ದಾರ್ ಬಹಾದ್ದೂರ್ ಸಿಂಗ್
10. ಮೇಘಾಲಯದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಮರಣಹೊಂದಿದ ಆರ್. ಪಿ .ಡಿಂಗ್ ಡೋ
11. ಒರಿಸ್ಸಾದಲ್ಲಿ ನಕ್ಸಲರ ವಿರುದ್ಧ ಹೋರಾಟದಲ್ಲಿ ಮರಣಹೊಂದಿದ ಪ್ರಮೋದ್ ಕುಮಾರ್ ಸತಪತಿ.
ಗಣರಾಜ್ಯೋತ್ಸವದ ದಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ವಿಜೇತರ ಸಂಬಂಧಿಗಳಿಗೆ ಪ್ರತಿ ತಿಂಗಳು ರು.1,400 ಗೌರವಧನ ನೀಡಲಾಗುತ್ತದೆ.
(ಏಜೆನ್ಸೀಸ್)
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications