ಮೇಜರ್ ಸಂದೀಪ್ ಗೆ ಅಶೋಕ್ ಚಕ್ರ ಗೌರವ

ಯಾರ್ಯಾರಿಗೆ ಅಶೋಕ್ ಚಕ್ರ?
1. ಮೇಜರ್ ಸಂದೀಪ್ ಉನ್ನಿಕೃಷ್ಣನ್
2. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ
3. ಅಶೋಕ್ ಕಾಮ್ಟೆ
4. ವಿಜಯ್ ಸಲಾಸ್ಕರ್
5. ತುಕಾರಾಂ ಒಂಬಳೆ
6. ಗಜೇಂದರ್ ಸಿಂಗ್
(ಇವರೆಲ್ಲಾ ಮುಂಬೈ ಉಗ್ರರ ದಾಳಿ ವೇಳೆ ವೀರಮರಣ ಅಪ್ಪಿದವರು)
ಅಶೋಕ್ ಚಕ್ರ ಪಡೆದ ಇತರರು
7. ದೆಹಲಿ ಬಾಟ್ಲಾ ಹೌಸ್ ಶೂಟಔಟ್ ನಲ್ಲಿ ಮರಣ ಹೊಂದಿದ ಪೋಲಿಸ್ ಇನ್ಸಪೆಕ್ಟರ ಎಂ .ಸಿ. ಶರ್ಮಾ.
8. ಕಾಶ್ಮೀರದ ಕುಪ್ವಾರದಲ್ಲಿ 12 ಮಂದಿ ಉಗ್ರರನ್ನು ಕೊಂದ ಬಳಿಕ ಮರಣ ಹೊಂದಿದ ಕರ್ನಲ್ ಜೋಜಾನ್ ಥಾಮಸ್.
9. ಉಗ್ರರ ವಿರುದ್ಧ ಕಾದಾಟದಲ್ಲಿ ಮರಣಹೊಂದಿದ ಹವಾಲ್ದಾರ್ ಬಹಾದ್ದೂರ್ ಸಿಂಗ್
10. ಮೇಘಾಲಯದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಮರಣಹೊಂದಿದ ಆರ್. ಪಿ .ಡಿಂಗ್ ಡೋ
11. ಒರಿಸ್ಸಾದಲ್ಲಿ ನಕ್ಸಲರ ವಿರುದ್ಧ ಹೋರಾಟದಲ್ಲಿ ಮರಣಹೊಂದಿದ ಪ್ರಮೋದ್ ಕುಮಾರ್ ಸತಪತಿ.
ಗಣರಾಜ್ಯೋತ್ಸವದ ದಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ವಿಜೇತರ ಸಂಬಂಧಿಗಳಿಗೆ ಪ್ರತಿ ತಿಂಗಳು ರು.1,400 ಗೌರವಧನ ನೀಡಲಾಗುತ್ತದೆ.
(ಏಜೆನ್ಸೀಸ್)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications