38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg108107ಉಗ್ರರುಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg108107ಉಗ್ರರುಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg108107ಉಗ್ರರುಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್/news/2009/06/12/no-clues-about-missing-scientist-of-kaiga-n-plant.htmlಬೆಂಗಳೂರು, ಜೂ. 12 : ಕಳೆದ ಸೋಮವಾರ ನಾಪತ್ತೆಯಾಗಿರುವ ಕೈಗಾ ಅಣುಸ್ಥಾವರದ ವಿಜ್ಞಾನಿ ಲೋಕನಾಥನ್ ಮಹಾಲಿಂಗಂ ಅವರ ಪತ್ತೆಗಾಗಿ ರಾಜ್ಯ ಪೊಲೀಸ್ ತಂಡದೊಂದಿಗೆ ಕೇಂದ್ರದ ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ. ಮಹಾಲಿಂಗಂ ಅವಪ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಕಾರವಾರ ಜಲ್ಲಾ ವರಿಷ್ಠಾಧಿಕಾರಿ ರಮಣ್ ಗುಪ್ತಾ ತಿಳಿಸಿದ್ದಾರೆ. ಈ ಮಧ್ಯೆ, ಕೈಗಾ ಅಣು ಸ್ಥಾವರದ ವಿಜ್ಞಾನಿ 37310http://kannada.oneindia.com/img/2009/06/12-karnataka-scientist.jpg108107ಉಗ್ರರುಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg108107ಉಗ್ರರುಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ದೆಹಲಿ: ವೈಮಾನಿಕದಾಳಿ ಸಂಭವ, ಬಿಗಿ ಭದ್ರತೆ | Air attack feared, Delhi turns fortress for R-Day - ದೆಹಲಿ: ವೈಮಾನಿಕದಾಳಿ ಸಂಭವ , ಬಿಗಿ ಭದ್ರತೆ - Kannada Oneindia

ದೆಹಲಿ: ವೈಮಾನಿಕದಾಳಿ ಸಂಭವ, ಬಿಗಿ ಭದ್ರತೆ

ನವದೆಹಲಿ, ಜ. 25 : ಗಣರಾಜ್ಯೋತ್ಸವ ದಿನದಂದು ಭಯೋತ್ಪಾದಕರು ವೈಮಾನಿಕ ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಗರದಾದ್ಯಂತ ಭಾರೀ ಕಟ್ಟೆಚ್ಚರ ಏರ್ಪಡಿಸಿದೆ. ನವದೆಹಲಿ ಹಾಗೂ ಚಂಡೀಗಡ ನಗರಗಳ ಮೇಲೆ ಎರಡು ದಿನಗಳ ಕಾಲ ಹೆಲಿಕಾಪ್ಟರ್ ಹಾರಾಟವನ್ನು ನಿಷೇಧಗೊಳಿಸಲಾಗಿದೆ.

ಹೆಲಿಕಾಪ್ಟರ್ ಗಳನ್ನು ಅವಶ್ಯವಾಗಿ ಹಾರಾಟ ಮಾಡಬೇಕಾದ ಸಂದರ್ಭ ಎದುರಾದಲ್ಲಿ ಭದ್ರತಾ ಸಿಬ್ಬಂದಿಯ ಪರವಾನಿಗೆಯನ್ನು ಪಡೆದುಕೊಳ್ಳಬೇಕು ಎಂದು ವೈಮಾನಿಕ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಗಣರಾಜ್ಯೋತ್ಸವ ಅಂಗವಾಗಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಅಹಿತಕರ ಘಟನೆಗೆ ಅಸ್ಪದವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ. ದೆಹಲಿ ನಗರವೊಂದರಲ್ಲಿ ಸುಮಾರು 198 ದೆಹಲಿ ಪೊಲೀಸ್ ಪಡೆ, 56 ಅರೆ ಸೇನಾಪಡೆ ತುಕಡಿಗಳನ್ನು ಗಸ್ತು ನಿಯೋಜಿಸಲಾಗಿದೆ.

ಬಾಂಗ್ಲಾದೇಶದ ಕಡೆಯಿಂದ ಅಸ್ಸಾಂ ಮೂಲಕ ದೆಹಲಿ ನಗರದೊಳಗೆ ಆರು ಉಗ್ರರು ನುಸುಳಿದ್ದಾರೆ. ವೈಮಾನಿಕ ದಾಳಿ ನಡೆಸುವ ಸಂಭವವಿದ್ದು, ಸೂಕ್ತ ರಕ್ಷಣೆಯನ್ನು ನಿಯೋಜನೆಗೆ ಗುಪ್ತಚರ ಇಲಾಖೆ ತಿಳಿಸಿತ್ತು. ದೇಶದ ಗಡಿ ಪ್ರದೇಶದಲ್ಲಿ ಭಾರಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರೂ ಉಗ್ರರು ಉಪಾಯದ ಮೂಲಕ ಭಾರತದೊಳಗೆ ಕಾಲಿಸಿದ್ದಾರೆ. ಯಾವುದೇ ಕಾರಣಕ್ಕೂ ಕೈಕಟ್ಟಿ ಕುಳಿತುಕೊಳ್ಳಬೇಡಿ ಎಂದು ಗಡಿ ರಾಜ್ಯಗಳ ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಮಣಿಪುರ್ ಮತ್ತು ತ್ರಿಪುರದಲ್ಲಿಯೂ ಉಲ್ಫಾ ಸೇರಿ ನಾಲ್ಕು ವಿಧ್ವಂಸಕ ಸಂಘಟನೆಗಳು ಗಣರಾಜ್ಯೋತ್ಸವವನ್ನು ಬಹಿಷ್ಕರಿಸಿದ್ದು, ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಈ ರಾಜ್ಯದಲ್ಲಿೂ ಭಾರಿ ಕಟ್ಟೆಚ್ಚರ ನಿಯೋಜಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಮಾಣಿಕ್ ಷಾ ಮೈದಾನದ ಪ್ರವೇಶ ಮಾಹಿತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+