ಸಾವಯುವ ಕೃಷಿಗೆ 200 ಕೋಟಿ, ಯಡಿಯೂರಪ್ಪ
ಬೆಂಗಳೂರು, ಜ. 27 : ಸಾವಯುವ ಕೃಷಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಲಿದ್ದು ಬರುವ ಬಜೆಟ್ ನಲ್ಲಿ 200 ಕೋಟಿ ರುಪಾಯಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಕೃಷಿ ಇಲಾಖೆ ಮತ್ತು ಸಾವಯುವ ಕೃಷಿ ಮಿಷನ್ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಬೃಹತ್ ಕೃಷಿ ಚೈತನ್ಯ ಸಮಾವೇಶ ಮತ್ತು ನೇಗಿಲಯೋಗಿಯ ಪ್ರತಿಜ್ಞಾ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಾವಯುವ ಕೃಷಿಗೆ ಉತ್ತೇಜನ ನೀಡಲು ಕಳೆದ ಬಾರಿ ಬಜೆಟ್ ನಲ್ಲಿ 200 ಕೋಟಿ ರುಪಾಯಿ ಅನುದಾನ ನೀಡಲಾಗಿತ್ತು. ಆದರೆ ಈ ಬಾರಿ ಬಜೆಟ್ ನಲ್ಲಿ ಅನುದಾನವನ್ನು ಹೆಚ್ಚಿಸಿ ಇಡೀ ರಾಜ್ಯವನ್ನು ಸಾವಯುವ ಕೃಷಿಯತ್ತ ಕೊಂಡೊಯ್ಯಲಾಗುವುದು ಎಂದರು.
ಸದ್ಯಕ್ಕೆ 50 ಸಾವಿರ ಸಾವಯುವ ಕೃಷಿಕರನ್ನು ಗುರುತಿಸಲಾಗಿದೆ. ಭವಿಷ್ಯದಲ್ಲಿ ಅವರ ಸಂಖ್ಯೆಯನ್ನು ಕನಿಷ್ಠ 2.5 ಲಕ್ಷಕ್ಕೆ ಹೆಚ್ಚಿಸಬೇಕು. ತನ್ಮೂಲಕ ರಸಾಯನಿಕ ಕೃಷಿ ಪದ್ದತಿಯನ್ನು ಬದಲಿಸಿ ರೈತರನ್ನು ನೆಮ್ಮದಿಯ ಆರೋಗ್ಯಕರ ಜೀವನದತ್ತ ಕರೆದುಕೊಂಡು ಹೋಗುವ ನೈಸರ್ಗಿಕ ಕೃಷಿ ಪದ್ಧತಿಗೆ ಒಳಪಡಿಸುವ ಕನಸಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications