ಬುಧವಾರ ಕಚೇರಿ, ಶಾಲೆಗೆ ರಜಾನಾ?
ಬೆಂಗಳೂರು, ಜ. 27 : ಮಾಜಿ ರಾಷ್ಟ್ರಪತಿ ಆರ್.ವೆಂಕಟರಾಮನ್ ಅವರ ನಿಧನದ ದೆಸೆಯಿಂದಾಗಿ ಸರಕಾರಿ ಕಚೇರಿಗಳಿಗೆ, ಶಾಲಾಕಾಲೇಜುಗಳಿಗೆ ನಾಳೆ ಅಂದರೆ ಬುಧವಾರ ರಜೆ ಘೋಷಿಸಲಾಗಿದೆಯೇ ಎಂದು ವಿಚಾರಿಸಿ ನಮ್ಮ ವೆಬ್ ಜಾಲಕ್ಕೆ ಕರೆಗಳು ಬರುತ್ತಿವೆ.
ಇದುವರೆವಿಗೆ ಅಂಥ ಯಾವುದೇ ನಿರ್ಧಾರವನ್ನು ಕೇಂದ್ರ ಸರಕಾರವಾಗಲೀ ರಾಜ್ಯ ಸರಕಾರವಾಗಲೀ ಪ್ರಕಟಿಸುರುವುದಿಲ್ಲ. ಈ ಬಗ್ಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಯೊಬ್ಬರನ್ನು ವಿಚಾರಿಸಿದಾಗ 'ನಮಗೆ ಯಾವ ಸೂಚನೆಯೂ ಬಂದಿಲ್ಲ' ಎಂದಷ್ಟೆ ಹೇಳಿದರು.
ಅವರು ಅಂದಾಜು ಮಾಡುವಂತೆ ಮಾಜಿ ರಾಷ್ಟ್ರಪತಿಗಳು ನಿಧನರಾದಾಗ ಶೋಕಾಚರಣೆಗಳು ಇರುತ್ತವೇ ವಿನಾ ರಜೆ ಘೋಷಿಸುವ ಸಾಧ್ಯತೆಗಳಿಲ್ಲ. ಇಷ್ಟಕ್ಕೂ ಕಳೆದ ಎರಡು ದಿವಸ ರಜೆಯಲ್ಲಿ ಮಲಗಿದ್ದ ಕಚೇರಿಗಳಿಗೆ ಮತ್ತೆ ರಜೆ ಕೊಡುವುದರಲ್ಲಿ ಅರ್ಥವಿಲ್ಲ ಎಂಬುದು ಅವರ ವೈಯಕ್ತಿಕ ಅಭಿಪ್ರಾಯ.
ರಜೆ ಘೋಷಣೆ ಬಗೆಗೆ ಬರುವ ಯಾವುದೇ ಅಧಿಕೃತ ಮಾಹಿತಿ ತಡವಾಗಿ ಬಂದಲ್ಲಿ ಇದೇ ಪುಟದಲ್ಲಿ ಪ್ರಕಟಿಸಲಾಗುವುದು- ಸಂಪಾದಕ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications