ರಾಜು ಪಂಗಡಕ್ಕೆ ಜಾಮೀನು ಸಾಧ್ಯವಿಲ್ಲ ;ಕೋರ್ಟ್
ಹೈದರಾಬಾದ್ , ಜ. 28: ಸತ್ಯಂ ಕಂಪ್ಯೂಟರ್ಸ್ ನ ಮಾಜಿ ಸಿಇಒ ರಾಮಲಿಂಗರಾಜು ಹಾಗೂ ಇತರರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಇಂದು ತಿರಸ್ಕರಿಸಿದೆ.
ರಾಮಲಿಂಗರಾಜು ಸೇರಿದಂತೆ ಸತ್ಯಂ ಕಂಪ್ಯೂಟರ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ರಾಮ ರಾಜು ಹಾಗೂ ಮಾಜಿ ಸಿಎಫ್ ಒ ವದ್ಲಮಣಿ ಶ್ರೀನಿವಾಸ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಸ್ಥಳೀಯ ನ್ಯಾಯಾಲಯ, ಜಾಮೀನು ನೀಡಲು ನಿರಾಕರಿಸಿ ನ್ಯಾಯಾಂಗ ಬಂಧನ ಮುಂದುವರೆಸುವಂತೆ ಅದೇಶ ನೀಡಿದೆ.
ಎಸ್ ಆರ್ ಎಸ್ ಆರ್ ಹೋಲ್ಡಿಂಗ್ ನ ಪ್ರಧಾನ ವ್ಯವಸ್ಥಾಪಕ ಗೋಪಾಲ ಕೃಷ್ಣ ರಾಜು ಅವರ ಅರ್ಜಿ ವಿಚಾರಣೆಯನ್ನು ಜ. 29 ಕ್ಕೆ ಮುಂದೂಡಲಾಗಿದೆ.ರಾಜು ಹಾಗೂ ಸಹವರ್ತಿಗಳ ನ್ಯಾಯಾಂಗ ಬಂಧನವನ್ನು ಜ.31 ರವರೆಗೂ ವಿಸ್ತರಿಸಲಾಗಿದೆ ಎಂದು 6 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮಾಜಿಸ್ಟ್ರೇಟ್ ಅವರು ಆದೇಶ ನೀಡಿದ್ದಾರೆ. ಜಿ.ಕೆ .ರಾಜು ಅವರು ರಾಮಲಿಂಗ ರಾಜು ಅವರ ಸಹವರ್ತಿಯಾಗಿದ್ದು, ಎಸ್ ಆರ್ ಎಸ್ ಆರ್ ಹೋಲ್ಡಿಂಗ್ ಗೆ ಒತ್ತಾಸೆಯಾಗಿ ರಾಜು ಅವರ ಕುಟುಂಬ ಕಾರ್ಯ ನಿರ್ವಹಿಸುತ್ತಿತ್ತು.
(ದಟ್ಸ್ ಕನ್ನಡವಾರ್ತೆ)
ಸತ್ಯಂ ರಾಜು ಜಾಮೀನು ವಿಚಾರಣೆ ಮುಂದಕ್ಕೆ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications