210680ತಿರುಪತಿಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್!/news/2009/01/30/rs-500-computer-display-on-feb-3.htmlನವದೆಹಲಿ, ಜ.30: ಕಂಪ್ಯೂಟರ್ ಶಿಕ್ಷಣ ದೇಶದಲ್ಲಿರುವ ಇರುವ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಸದುದ್ದೇಶದಿಂದ ರು.500ಕ್ಕೆ ಕಂಪ್ಯೂಟರನ್ನು, ಉಚಿತವಾಗಿ ಇ-ಶಿಕ್ಷಣವನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.ಅತ್ಯಂತ ಕಡಿಮೆ ವೆಚ್ಚದ ಕಂಪ್ಯೂಟರ್ ತಯಾರಿಕೆಗೆ ಸಂಬಂಧಿಸಿದ ಪರೀಕ್ಷೆಗಳು ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಚೆನ್ನೈನ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ನಡೆಯುತ್ತಿವೆ. ಮುಂದಿನ ಆರು 34374http://kannada.oneindia.com/img/2009/01/30-desktop-computer.jpg210680ತಿರುಪತಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg210680ತಿರುಪತಿತಿರುಮಲ ತಿರುಪತಿಯಲ್ಲಿ ನಟಿ ಮೀನಾ ಮದುವೆ/movies/heroine/2009/07/13-actress-meena-weds-at-tirumala.htmlದಕ್ಷಿಣ ಭಾರತದ ಖ್ಯಾತ ತಾರೆ ಮೀನಾ(33) ಭಾನುವಾರ ತಿರುಮಲ ತಿರುಪತಿಯಲ್ಲಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬೆಂಗಳೂರಿನ ಐಟಿ ಉದ್ಯೋಗಿ ವಿದ್ಯಾಸಾಗರ್ ಮತ್ತು ಮೀನಾ ಅವರ ಮದುವೆ ಸಪ್ತಗಿರಿಯಲ್ಲಿ ನೆರವೇರಿತು. ಮದುವೆ ನಂತರ ನವ ವಧುವರರು ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ಚೆನ್ನೈಗೆ ಹಿಂತಿರುಗಿದರು.ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿರಿಸಿದ ಮೀನಾ, ದಕ್ಷಿಣ ಭಾರತದ ಖ್ಯಾತ ತಾರೆಗಳಾದ ರಜನೀಕಾಂತ್, ಕಮಲ ಹಾಸನ್, 37937http://kannada.oneindia.com/img/2009/07/13-meena-marriage1.jpg210680ತಿರುಪತಿಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg210680ತಿರುಪತಿತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpg210684tirupatiಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್!/news/2009/01/30/rs-500-computer-display-on-feb-3.htmlನವದೆಹಲಿ, ಜ.30: ಕಂಪ್ಯೂಟರ್ ಶಿಕ್ಷಣ ದೇಶದಲ್ಲಿರುವ ಇರುವ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಸದುದ್ದೇಶದಿಂದ ರು.500ಕ್ಕೆ ಕಂಪ್ಯೂಟರನ್ನು, ಉಚಿತವಾಗಿ ಇ-ಶಿಕ್ಷಣವನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.ಅತ್ಯಂತ ಕಡಿಮೆ ವೆಚ್ಚದ ಕಂಪ್ಯೂಟರ್ ತಯಾರಿಕೆಗೆ ಸಂಬಂಧಿಸಿದ ಪರೀಕ್ಷೆಗಳು ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಚೆನ್ನೈನ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ನಡೆಯುತ್ತಿವೆ. ಮುಂದಿನ ಆರು 34374http://kannada.oneindia.com/img/2009/01/30-desktop-computer.jpg210684tirupatiಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg210684tirupatiತಿರುಮಲ ತಿರುಪತಿಯಲ್ಲಿ ನಟಿ ಮೀನಾ ಮದುವೆ/movies/heroine/2009/07/13-actress-meena-weds-at-tirumala.htmlದಕ್ಷಿಣ ಭಾರತದ ಖ್ಯಾತ ತಾರೆ ಮೀನಾ(33) ಭಾನುವಾರ ತಿರುಮಲ ತಿರುಪತಿಯಲ್ಲಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬೆಂಗಳೂರಿನ ಐಟಿ ಉದ್ಯೋಗಿ ವಿದ್ಯಾಸಾಗರ್ ಮತ್ತು ಮೀನಾ ಅವರ ಮದುವೆ ಸಪ್ತಗಿರಿಯಲ್ಲಿ ನೆರವೇರಿತು. ಮದುವೆ ನಂತರ ನವ ವಧುವರರು ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ಚೆನ್ನೈಗೆ ಹಿಂತಿರುಗಿದರು.ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿರಿಸಿದ ಮೀನಾ, ದಕ್ಷಿಣ ಭಾರತದ ಖ್ಯಾತ ತಾರೆಗಳಾದ ರಜನೀಕಾಂತ್, ಕಮಲ ಹಾಸನ್, 37937http://kannada.oneindia.com/img/2009/07/13-meena-marriage1.jpg210684tirupatiಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg210684tirupatiತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpgnews"> ಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್! | Rs 500 computer display on Feb 3 - ಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್! - Kannada Oneindia

ಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್!

Desktop computer
ನವದೆಹಲಿ, ಜ.30: ಕಂಪ್ಯೂಟರ್ ಶಿಕ್ಷಣ ದೇಶದಲ್ಲಿರುವ ಇರುವ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಸದುದ್ದೇಶದಿಂದ ರು.500ಕ್ಕೆ ಕಂಪ್ಯೂಟರನ್ನು, ಉಚಿತವಾಗಿ ಇ-ಶಿಕ್ಷಣವನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.

ಅತ್ಯಂತ ಕಡಿಮೆ ವೆಚ್ಚದ ಕಂಪ್ಯೂಟರ್ ತಯಾರಿಕೆಗೆ ಸಂಬಂಧಿಸಿದ ಪರೀಕ್ಷೆಗಳು ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಚೆನ್ನೈನ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ನಡೆಯುತ್ತಿವೆ. ಮುಂದಿನ ಆರು ತಿಂಗಳಲ್ಲಿ ಕಂಪ್ಯೂಟರ್ ಗಳು ವಿದ್ಯಾರ್ಥಿಗಳ ಮುಂದೆ ಬರಲಿವೆ. ಇವುಗಳನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸರಕಾರ ಉಚಿತವಾಗಿ ಇ-ಪಾಠಗಳನ್ನು ನೀಡಲಿದೆ.

ಈ ಕುರಿತು ಮಾತನಾಡಿದ ಕೇಂದ್ರ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅರ್.ಪಿ.ಅಗರವಾಲ್, 'ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಮೂಲಕ ಶಿಕ್ಷಣ ನೀಡುವ ರಾಷ್ಟ್ರೀಯ ಯೋಜನೆ' ಹೆಸರಿನಲ್ಲಿ ಕೇಂದ್ರ ಇದನ್ನು ಆರಂಭಿಸಲಿದೆ. ಕೇಂದ್ರ ಸಚಿವ ಅರ್ಜುನ್ ಸಿಂಗ್ ಫೆಬ್ರವರಿ 3ರಂದು ತಿರುಪತಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಐಸಿಟಿ ಯೋಜನೆಯಡಿ ನೀಡುವ ಕಂಪ್ಯೂಟರ್ ಗಳು ಸಾಧಾರಣ ಕಂಪ್ಯೂಟರ್ ಗಳಿಗಿಂತಲೂ ಚಿಕ್ಕ್ಕದಾಗಿರುತ್ತವೆ. ಇವುಗಳಲ್ಲಿ ಮೆಮೊರಿಯನ್ನು ಹೆಚ್ಚಿಸಿಕೊಳ್ಳುವ ಸದುಪಾಯ, ಲಾನ್, ವೈಫಿ ಸೌಲಭ್ಯಗಳು ಇರುತ್ತವೆ. ಕೇವಲ ಎರಡು ವ್ಯಾಟ್ ವಿದ್ಯುಚ್ಛಕ್ತಿಯಿಂದ ಕೆಲಸ ಮಾಡುವ ಈ ಕಂಪ್ಯೂಟರ್ ಗಳ ಉತ್ಪಾದನೆಗಾಗಿ ಸರ್ಕಾರ ವಿವಿಧ ಸಂಸ್ಥೆಗಳೊಂದಿಗೆ ಚರ್ಚಿಸುತ್ತಿದೆ.

20 ಸಾವಿರ ಶಿಕ್ಷಣ ಸಂಸ್ಥೆಗಳಿಗೆ ಬ್ರಾಡ್ ಬ್ಯಾಂಡ್
ಐಸಿಟಿ ಕಾರ್ಯಕ್ರಮದ ಮೂಲಕ ದೇಶದಾದ್ಯಂತ 20 ಸಾವಿರ ಶಿಕ್ಷಣ ಸಂಸ್ಥೆಗಳಿಗೆ ಬ್ರಾಡ್ ಬ್ಯಾಂಡ್ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಅಗರ್ವಾಲ್ ತಿಳಿಸಿದರು. ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕ ರು.60 ಸಾವಿರ ಸಲ್ಲಿಸಬೇಕಾಗುತ್ತ್ತದೆ. ಐಸಿಟಿ ಮೂಲಕ ಇಂಟರ್ನೆಟ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಬಹುದು ಎಂದರು. ಆನ್ ಲೈನ್ ಪಾಠಗಳ ಮೂಲಕ ವಿದ್ಯಾರ್ಥಿಗಳು ತಮ್ಮಷ್ಟಕ್ಕೆ ತಾವೇ ಕಲಿಯುವ ಅವಕಾಶವನ್ನು ಈ ಕಾರ್ಯಕ್ರಮದ ಮೂಲಕ ರೂಪಿಸಲಾಗುತ್ತದೆ. ಇತ್ತೀಚೆಗೆ ಪ್ರಾರಂಭಿಸಿದ 'ಸಾಕ್ಷಾತ್' ವೆಬ್ ಸೈಟ್ ಮೂಲಕ ಕಾಲಕಾಲಕ್ಕೆ ಅಪ್ ಡೇಟ್ ಮಾಡಲಾಗುತ್ತದೆ. ಈ ಯೋಜನೆಗೆ 11ನೇ ಪಂಚವಾರ್ಷಿಕ ಯೋಜನೆಯಲ್ಲಿ ರು.4,612 ಕೋಟಿಗಳನ್ನು ವೆಚ್ಚ ಮಾಡಲಾಗುತ್ತದೆ ಎಂದು ವಿವರ ನೀಡಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+