ಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು

ದೇಶದ ಸ್ಥಿತಿ ಇಂದು ಹೇಳಿಕೊಳ್ಳುವಂತಿಲ್ಲ. ಕಾರಣಗಳು ಅನೇಕ ಇವೆ. ಗಾಂಧೀಜಿಯವರ ಕನಸಿನ ದೇಶ ಇದಾಗಲಿಲ್ಲ ಎಂದು ಅತೀವ ಬೇಸರ ವ್ಯಕ್ತಪಡಿಸಿದ ಶ್ರೀಗಳು, ಶ್ರಮ ಸಂಸ್ಕೃತಿ ಮರೆತಿದ್ದು, ಅಲ್ಪಶ್ರಮ, ಅಧಿಕ ಲಾಭದಾಸೆ ಎಲ್ಲೆಲ್ಲೂ ಎದ್ದು ಕಾಣುತ್ತಿದೆ. ಬಸವಾದಿ ಶರಣರು ಆಚರಿಸಿ ತೋರಿಸಿದ ಕಾಯಕ-ದಾಸೋಹ ತತ್ವಗಳಿಂದ ದೂರ ಸರಿದಿದ್ದೇವೆ ಎಂದು ವಿಷಾದಿಸಿದರು.
ವಿಜ್ಞಾನವೇನೋ ಅದ್ಭುತವಾಗಿ ಬೆಳೆದಿದೆ. ಅದರೆ, ಅದು ವಿನಾಶಮುಖಿಯಾಗಿತ್ತಿರುವುದು ಶುಭ ಲಕ್ಷಣವಲ್ಲ. ಅದು ವಿಕಾಸಮುಖಿಯಾಗಿ ನಡೆಯಬೇಕಾಗಿದೆ ಎಂದು ಕಿವಿ ಮಾತು ಹೇಳಿದರು. ಎಲ್ಲ ಧರ್ಮಗಳ ಗುರಿಯೂ ಒಂದೇ. ನದಿಗಳೆಲ್ಲ ಹರಿದು ಸೇರುವುದು ಸಮುದ್ರವನ್ನು, ನಮಗಿಂದು ಬೇಕಾಗಿರುವುದು ಆ ಧರ್ಮ, ಈ ಧರ್ಮಗಳಲ್ಲ, ಮಾನವ ಧರ್ಮ, ಸಕಲ ಧರ್ಮದವರಿಗೆ ಲೇಸನ್ನು ಬಯಸುವ ಪರಮಧರ್ಮ ಎಂದು ಶ್ರೀಗಳು ನುಡಿದರು.
(ದಟ್ಸ್ ಕನ್ನಡ ವಾರ್ತೆ)
ಶಿವಕುಮಾರ ಸ್ವಾಮಿಗಳ ಜನ್ಮಶತಮಾನೋತ್ಸವ
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications