ಶಿಕ್ಷಣದ ಕೇಸರೀಕರಣ ನಿಲ್ಲಿಸಿ, ಅನಂತಮೂರ್ತಿ
ಬೆಂಗಳೂರು, ಫೆ. 6 : ಶಿಕ್ಷಣದ ಕೇಸರೀಕರಣ ತಪ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ. ಯು ಆರ್ ಅನಂತಮೂರ್ತಿ ನೇತೃತ್ವದ ಚಿಂತಕರು ಮತ್ತು ಗಣ್ಯರ ನಿಯೋಗ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಭಯೋತ್ಪಾದನೆ ವಿರೋಧಿ ಅಭಿಯಾನದ ವಿರುದ್ಧ ಮನವಿ ಸಲ್ಲಿಸಿತು.
ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ಕರೆದು ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ನಿಯೋಗ ಮನವಿ ಮಾಡಿಕೊಂಡಿತು. ಕೇವಲ ಒಂದೇ ಧರ್ಮದವರು ಸೇರಿ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಿದರೆ ಅದು ಇತರ ಧರ್ಮದವರಿಗೆ ನೋವಾಗುತ್ತದೆ. ಎಲ್ಲರನ್ನು ಸೇರಿಸಿಕೊಂಡು ಹೋರಾಟ ಮಾಡಿದರೆ ಅದಕ್ಕೊಂದು ಅರ್ಥ ಬರುತ್ತದೆ ಎಂದು ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಅಭಿಯಾನ ನಡೆಸಲು ರಚಿಸಿರುವ ಸಮಿತಿಯನ್ನು ಈ ತಕ್ಷಣವೇ ಪುನರ್ ರಚಿಸಬೇಕು. ಅದರಲ್ಲಿ ಎಲ್ಲ ಧರ್ಮದವರನ್ನೂ ಸೇರಿಸಬೇಕು. ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಇಟ್ಟುಕೊಂಡು ಕೆಲಸ ಮಾಡುವುದು ಸರಿ ಅಲ್ಲ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications