ವಿನೋದ್ ಮೇಲೆ ಗುಂಡಿನ ದಾಳಿ ನಡೆದಿಲ್ಲ : ಬಿದರಿ
ಬೆಂಗಳೂರು ಫೆ 7 : ಚಿತ್ರನಟ ವಿನೋದ್ ರಾಜ್ ಮತ್ತು ಅವರ ಅಮ್ಮ ಹಿರಿಯ ನಟಿ ಲೀಲಾವತಿ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಿಗ್ಗೆ 9.45ರಸುಮಾರಿಗೆ ತಮ್ಮ ಮೇಲೆ ಯಾರೋ ದಾಳಿ ನಡೆಸಿರುವುದಾಗಿ ವಿನೋದ್ ಮತ್ತು ಲೀಲಾವತಿ ಉಪ್ಪಾರ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಗಾಂಧಿನಗರದಿಂದ ಅಬ್ಬಯ್ಯ ನಾಯ್ಡು ಸ್ಟುಡಿಯೋಗೆ ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿತ್ತು.
ಕಾರು ಗುಂಡುನಿರೋಧಕವಾಗಿದ್ದರಿಂದ ಬಚಾವಾದೆವು ಎಂದು ವಿನೋದ್ ರಾಜ್ ದೂರಿನಲ್ಲಿ ತಿಳಿಸಿದ್ದರು. ಕಾರಿನ ಹಿಂದಿನ ಬಲಭಾಗದ ಕಿಟಕಿ ಗಾಜು ಪೂರ್ತಿ ಪುಡಿಪುಡಿಯಾಗದೆ ಮೇಲ್ಭಾಗದಲ್ಲಿ ಮಾತ್ರ ತುಂಡಾಗಿತ್ತು. ಕಲ್ಲು ಅಥವಾ ಗುಂಡು ದಾಳಿ ನಡೆದಿರುವ ಬಗ್ಗೆ ಕಾರಿನ ಚಾಲಕನೂ ಅನುಮಾನ ವ್ಯಕ್ತಪಡಿಸಿದ್ದ.
ಪ್ರಥಮ ತನಿಖೆಯ ನಂತರ ಕಾರಿನ ಮೇಲೆ ಗುಂಡು ಹಾರಿಸಿಲ್ಲ ಎಂದು ತಿಳಿದುಬಂದಿದೆ. ಗುಂಡು ಹಾರಿಸಿದ್ದರೆ ಗಾಜು ಪೂರ್ತಿ ಛಿದ್ರವಾಗುತ್ತಿತ್ತು. ಅಲ್ಲದೆ, ಕಾರಿನಲ್ಲಿ ಲೆಡ್ ತುಣುಕುಗಳಾವುದೂ ಸಿಕ್ಕಿಲ್ಲ ಎಂದು ಬಿದರಿ ತಿಳಿಸಿದ್ದಾರೆ. ಅಲ್ಲದೆ, ಟೋಯೋಟಾ ಕಾರು ಗುಂಡು ನಿರೋಧಕ ಗಾಜು ಹೊಂದಿಲ್ಲ ಎಂದು ಬಿದರಿ ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಲೀಲಾವತಿ ಮತ್ತು ವಿನೋದ್ ರಾಜ್ ಕೊಲೆಗೆ ಯತ್ನ?
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications