ಪ್ರೇಮಿಗಳಿಗೆ ಅಗ್ನಿ ಶ್ರೀಧರ ಅವರ ಹೆಲ್ಪ್ ಲೈನ್
ಬೆಂಗಳೂರು, ಫೆ. 10 : ಶ್ರೀರಾಮಸೇನೆಯ ಪ್ರೇಮಿಗಳ ದಿನ ವಿರೋಧ ನೀತಿಗೆ ಪರ ವಿರೋಧ ಚರ್ಚೆಗಳು ಮುಂದುವರಿಯುತ್ತಿರುವಾಗಲೇ ಒಂದು ಹೆಜ್ಜೆ ಮುಂದೆ ಹೋಗಿರುವ ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಅಗ್ನಿ ಶ್ರೀಧರ್ ಪ್ರೇಮಿಗಳ ದಿನ ಯಾವುದೇ ತೊಂದರೆ ಇಲ್ಲದೆ ಸುಗಮವಾಗಿ ನಡೆಯಲು ಬೆಂಗಳೂರು ನಗರದಾದ್ಯಂತ ತಮ್ಮ ಬೆಂಬಲಿಗರನ್ನು ನೇಮಿಸುವುದಾಗಿ ಹೇಳಿದ್ದಾರೆ.
ಪ್ರೇಮಿಗಳು ಅಂದು ಯಾವುದೇ ಭಯಭೀತಿ ಇಲ್ಲದೇ ತಮಗಿಷ್ಟಪಟ್ಟವರ ಜೊತೆಗೆ ವ್ಯಾಲೆಂಟೈನ್ ಡೇಯನ್ನು ಆಚರಿಸಬಹುದು ಎಂದು ಹೇಳಿದ್ದಾರೆ. ಅಲ್ಲದೇ ತಾವೂ ಕೂಡ ಕಳೆದ 15 ವರ್ಷಗಳಿಂದ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವುದಾಗಿ ಹೇಳಿದರು. ಇತಿಹಾಸ ತಜ್ಞ ಎನ್ ವಿ ನರಸಿಂಹಯ್ಯ ಪ್ರೇಮಿಗಳ ದಿನ ಬೆ೦ಬಲಿಸಿ ಮಾತನಾಡುತ್ತ, ಮಹಾಭಾರತದಲ್ಲಿ ಬರುವ ಅರ್ಜುನ - ಸುಭದ್ರ ಪರಿಣಯದ ಉದಾಹರಣೆ ನೀಡಿದರು. ಈ ಸಂದರ್ಭದಲ್ಲಿ ಶ್ರೀರಾಮಸೇನೆಯ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.
ಫೆ 14 ರಂದು ನಿರಾತಂಕವಾಗಿ ಇಷ್ಟಪಟ್ಟವರೊಂದಿಗೆ ಪ್ರೇಮಿಗಳ ದಿನ ಆಚರಿಸಿ, ಒಂದು ಪಕ್ಷ ಶ್ರೀರಾಮ ಸೇನೆಯ ಕಾರ್ಯಕರ್ತರು ತೊಂದರೆ ಕೊಟ್ಟರೆ, ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ.
ಅಗ್ನಿ ಶ್ರೀಧರ್ - 94483-53546
ಬಿ ಟಿ ಲಲಿತಾ ನಾಯಕ್ - 94480-67193
ಡಾ ಸಿದ್ದನಗೌಡ ಪಾಟೀಲ್ - 94480-87594
ಕೋಡಿಹಳ್ಳಿ ಚಂದ್ರಶೇಖರ್ - 98442-93908
ಇಂದೂದರ ಹೊನ್ನಾಪುರ - 94480-48306
ಪಟ್ಟಣಗೆರೆ ಜಯಣ್ಣ - 98450-61744
ಪ್ರೊ ಎನ್ ವಿ ನರಸಿಂಹಯ್ಯ - 94483-38889
ಗುರುಶಾಂತ್ - 94482-39114
ವೆ೦ಕಟಸ್ವಾಮಿ - 98441-85332
ಮಾವಳ್ಳಿ ಶಂಕರ್ - 98450-27456
ಪಟಾಪಟ್ ನಾಗರಾಜ್ - 94481-00848
ಲಕ್ಷ್ಮೀನಾರಾಯಣ ನಾಗವಾರ - 94490-59393
ಮಂಜುನಾಥ್ ಅದ್ದೆ - 94484-65233
ತಲಕಾಡ ಚಿಕ್ಕರ೦ಗೇ ಗೌಡ - 98450-56075
ರಮೇಶ್ - 94806-08809
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಪ್ರೇಮಿಗಳ ದಿನದಂದು ಮುತಾಲಿಕ್ಗೆ ಪಿಂಕ್ ಚಡ್ಡಿ!
ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ಸ್
ಪ್ರೇಮಿಗಳ ದಿನಾಚರಣೆಗೆ ಸಕಲ ಭದ್ರತೆ, ಶಂಕರ ಬಿದರಿ
ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications